Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!



















