Drought Relief Payment : ನಮಸ್ಕಾರ ಸ್ನೇಹಿತರೇ, ಮಳೆಯಿಲ್ಲದೇ ಭಾರೀ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ಬಹುತೇಕ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿಯಿರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ರಾಜ್ಯದಲ್ಲಿ ಈಗಾಗಲೇ ಬಹುತೇಕ ಬರಪೀಡಿತ ಪ್ರದೇಶದ ಅರ್ಹ ರೈತರಿಗೆ 2 ಸಾವಿರ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ ಪೂಟ್ಸ್ ಐಡಿ(FID) ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ಹಣವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವಿತರಣೆ ಮಾಡಲಾಗುತ್ತಿದೆ. ಇನ್ನೂ ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು, ತುರ್ತಾಗಿ ಕ್ರಮ ಕೈಗೊಳ್ಳಲಾಗುತ್ತಿದೆ.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಈಗಾಗಲೇ ಅನುಮೋದನೆ ನೀಡಿರುವ ರಾಜ್ಯದ ಅರ್ಹ ಫಲಾನುಭವಿ ರೈತರ ಮಾಹಿತಿಯ ಪಟ್ಟಿಯನ್ನು ಆಯಾ ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಎಲ್ಲಾ ವಿವರಗಳನ್ನ ಪ್ರಕಟಿಸಲಾಗಿದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ರಾಜ್ಯದ ಬರಪೀಡಿತ ಪ್ರದೇಶದ ರೈತರು ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ(FID) ಕಡ್ಡಾಯವಾಗಿರುವುದರಿಂದ ಇದುವರೆಗೂ ಫ್ರೂಟ್ಸ್ ಐಡಿ(FID) ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ(FID) ಪಡೆದುಕೊಳ್ಳಬಹುದು.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!



















