Shrama Shakthi Scheme : ನಮಸ್ಕಾರ ಸ್ನೇಹಿತರೇ, ಶ್ರಮಶಕ್ತಿ ಸಾಲ ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ತಿಳಿದು ನೀವು ಕೂಡ 50,000 ಹಣವನ್ನು ಪಡೆಯಲು ಸರ್ಕಾರಕ್ಕೆ ಅರ್ಜಿಯನ್ನು ಕೂಡ ಸಲ್ಲಿಕೆ ಮಾಡಬಹುದಾಗಿದೆ. ಇದರ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿರಿ.
ಶ್ರಮ ಶಕ್ತಿ ಯೋಜನೆ (Shrama Shakthi Scheme)
ಈ ಶ್ರಮ ಶಕ್ತಿ ಯೋಜನೆಯು(Shrama Shakthi Scheme) ಕರ್ನಾಟಕದಲ್ಲಿರುವಂತಹ ಎಲ್ಲಾ ಅಲ್ಪಸಂಖ್ಯಾತರಿಗೆ ಕೂಡ ಹಣವನ್ನು ನೀಡುತ್ತದೆ. ಅರ್ಧದಷ್ಟು ಹಣವನ್ನು ರಾಜ್ಯ ಸರ್ಕಾರವು ಸಬ್ಸಿಡಿಯಾಗಿ ನೀಡಲಿದೆ. ನೀವು ಉಳಿದಂತಹ ಅರ್ಧದಷ್ಟು ಹಣವನ್ನು ಮಾತ್ರ ಮರುಪಾವತಿ ಮಾಡಬೇಕಾಗುತ್ತದೆ. ಈ ಶ್ರಮ ಶಕ್ತಿ ಯೋಜನೆಯನ್ನ (Shrama Shakthi Scheme) ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯು ಜಾರಿಗೊಳಿಸಿದೆ. ಇದು ಕೂಡ ಸರ್ಕಾರಿ ಯೋಜನೆಯಾಗಿದೆ. ಆದ್ದರಿಂದ ನೀವು ಈ ಯೋಜನೆ ಮೂಲಕ ₹50,000/- ದವರೆಗೆ ಹಣವನ್ನು ಪಡೆಯಬಹುದು.
ಇದನ್ನೂ ಕೂಡ ಓದಿ : e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಮಾತ್ರ ಈ ಸಾಲ ದೊರೆಯುತ್ತದೆ. ಆದ ಕಾರಣ ಅಂತಹ ಅಭ್ಯರ್ಥಿಗಳು ನೀವಾಗಿದ್ದರೆ, ನೀವು ಕೂಡ ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ವ್ಯಾಪಾರ ಈಗಾಗಲೇ ಇದ್ದು, ಆ ವ್ಯಾಪಾರವನ್ನು ವಿಸ್ತರಿಸಲು ನೀವು ಕೂಡ ಈ ಶ್ರಮ ಶಕ್ತಿ ಯೋಜನೆಯ (Shrama Shakthi Scheme) ಹಣವನ್ನ ಪಡೆಯಬಹುದು. ಈ ಯೋಜನೆ ಮೂಲಕ ನಿಮಗೆ ಸಬ್ಸಿಡಿ ಹಣ ಕೂಡ ದೊರೆಯುತ್ತದೆ. ಹಾಗೂ ಸಾಲದ ರೂಪದಲ್ಲೂ ಕೂಡ ಹಣ ದೊರೆಯುತ್ತದೆ.
ಉದಾಹರಣೆಗೆ ನೀವು ₹50,000/- ಹಣವನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರೆ, ನಿಮಗೆ 25ರಷ್ಟು ಸಬ್ಸಿಡಿ ಹಣ ಕೂಡ ದೊರೆಯುತ್ತದೆ. ಇನ್ನು ಬಾಕಿ ಉಳಿದಂತಹ ₹25,000/- ಹಣವನ್ನು ಮಾತ್ರ 36 ತಿಂಗಳ ಒಳಗೆ ಪಾವತಿ ಮಾಡಬೇಕು ನೀವೇನಾದರೂ 36 ತಿಂಗಳ ಒಳಗೆ ಹಣವನ್ನು ಪಾವತಿ ಮಾಡದಿದ್ದರೆ ನಿಮಗೆ ಸಬ್ಸಿಡಿ ಹಣವನ್ನು ಕೂಡ ನೀಡಲಗುವುದಿಲ್ಲ. ಅಂದರೆ ನೀವು ಪಡೆದಿರುವಂತಹ ₹50,000/- ಹಣವನ್ನು ಕೂಡ ಮರುಪಾವತಿ ಮಾಡಲೇಬೇಕಾಗುತ್ತದೆ. 4% ಬಡ್ಡಿ ದರದಲ್ಲಿ ಹಣ ನಿಮ್ಮ ಕೈ ಸೇರಲಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ವಯೋಮಿತಿಯ ಪ್ರಮಾಣ ಪತ್ರ
- KMDC ಯಿಂದ ಪಡೆದುಕೊಂಡಿರುವಂತಹ ಅರ್ಜಿ ನಮೂನೆ
- ಖಾಯಂ ವಿಳಾಸದ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ನೀವು ಪ್ರಾರಂಭಿಸುತ್ತಿರುವಂತಹ ವ್ಯಾಪಾರದ ಬಗ್ಗೆ ಮಾಹಿತಿ ಅಥವಾ ಈಗಾಗಲೇ ಪ್ರಾರಂಭ ಮಾಡಿರುವಂತಹ ಸ್ವಂತ ಉದ್ಯೋಗದ ಮಾಹಿತಿ
ಏನೆಲ್ಲಾ ಅರ್ಹತೆಗಳಿರಬೇಕು.?
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಅಲ್ಪಸಂಖ್ಯಾತ ಸಮುದಾಯದವಾಗಿರಬೇಕು.
- 18 ರಿಂದ 55 ವರ್ಷದೊಳಗಿನ ವಯೋಮಿತಿ ಹೊಂದಿರತಕ್ಕದ್ದು.
- ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರುವವರ ಕುಟುಂಬದ ಆದಾಯವು 3.50 ಲಕ್ಷಕ್ಕಿಂತ ಕಡಿಮೆಯಿರಬೇಕು.
- ನಗರವಾಸಿಯ ವಾರ್ಷಿಕ ಆದಾಯವು 4 ಲಕ್ಷಕ್ಕಿಂತ ಕಡಿಮೆ ಇರತಕ್ಕದ್ದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ :-
ಶ್ರಮ ಶಕ್ತಿ ಯೋಜನೆ (Shrama Shakthi Scheme) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು KMDC ಕಚೇರಿಗಳಿಗೆ ಭೇಟಿ ನೀಡಿ ಅರ್ಜಿಯನ್ನು ಕೂಡ ನೇರವಾಗಿ ಸಲ್ಲಿಕೆ ಮಾಡಬಹುದಾಗಿದೆ. ಮೇಲೆ ತಿಳಿಸಿದಂತಹ ದಾಖಲೆಗಳನ್ನು ನೀವು ತೆಗೆದುಕೊಂಡು ಹೋಗಿ KMDC ಕಚೇರಿಯಲ್ಲಿ ನೀಡುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬಹುದಾಗಿದೆ. ನೀವು KMDC ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಕೂಡ ಅರ್ಜಿಯನ್ನ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ



















