Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಇದೀಗ ಪಡಿತರ ಚೀಟಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡ್ಡಾಯವಾಗಿದೆ. ಅದಲ್ಲದೇ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ.
ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೇ ತಿಂಗಳು ಇದು ಪುನರಾರಂಭಗೊಳ್ಳಲಿದ್ದು, ರೇಷನ್ ಕಾರ್ಡ್ ಗಾಗಿ ಕಾದು ಕುಳಿತಿರುವವರು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳೇನು.?
(ಗ್ರಾಮಾಂತರ ಪ್ರದೇಶದವರಿಗೆ)
- ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
- ಈಗ ವಾಸ ಮಾಡುತ್ತಿರುವ ಮನೆ ವಿಳಾಸ
- ಮನೆಯ ಆಸ್ತಿ ಸಂಖ್ಯೆ ವಿವರ
- ಮನೆಯ ವಿದ್ಯುತ್ ಸಂಪರ್ಕದ ಬಿಲ್ ಪ್ರತಿ
- ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ ನಮೂದಿಸಬೇಕು.
- ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆನ್ನುವ ಬಗ್ಗೆ ಮಾಹಿತಿ.
- ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ(Gas) ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
(ನಗರ / ಪಟ್ಟಣ ಪ್ರದೇಶದವರಿಗೆ) :-
- ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
- ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ.
- ನಿಮ್ಮ ಮನೆಯ ವಿದ್ಯುತ್ ಬಿಲ್
- ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
- ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
- ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
- ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
- ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ.
- ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ
ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸುವುದು.?
- ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ. (https://ahara.kar.nic.in/)
- ಇ-ಸರ್ವಿಸ್ (ಇ-ಸೇವೆ) ಮೇಲೆ ಕ್ಲಿಕ್ ಮಾಡಿ.
- ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ.
- ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ.
- ಅಲ್ಲಿ ಎಪಿಎಲ್(apl) ಹಾಗೂ ಬಿಪಿಎಲ್(bpl) ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.
| ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ | Application for Ration Card |
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















