Bara Parihara Amount Failed : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸರ್ಕಾರ ಬಿಡುಗಡೆಗೊಳಿಸಿರುವ ಬರ ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ವರ್ಗಾವಣೆ ಆಗದಿರಲು ಯಾವೆಲ್ಲಾ ತಪ್ಪುಗಳು ಕಾರಣ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF) ಮಾರ್ಗಸೂಚಿಯ ಅನ್ವಯ ರಾಜ್ಯದ ಸುಮಾರು 32.12 ಲಕ್ಷ ಅರ್ಹ ಫಲಾನುಭವಿ ರೈತರಿಗೆ ₹3,454 ಕೋಟಿ ಬರ ಪರಿಹಾರದ ಎರಡನೇ ಕಂತಿನ ಹಣವನ್ನು ನೇರ ವರ್ಗಾವಣೆ(DBT) ಮೂಲಕ ರೈತರ ಬ್ಯಾಂಕ್(Bank) ಹಣವನ್ನು ಜಮಾ ಮಾಡಲಾಗಿದೆ. ಮೂಲಗಳ ಪ್ರಕಾರ ಇನ್ನೂ 1.5 ಲಕ್ಷ ಅರ್ಹ ರೈತರ ಬ್ಯಾಂಕ್ ಖಾತೆ(Bank Account)ಗಳಿಗೆ ಇದುವರೆಗೂ 2ನೇ ಕಂತಿನ ಬರ ಪರಿಹಾರದ ಹಣ ವರ್ಗಾವಣೆಯಾಗಿಲ್ಲ.
ಯಾವೆಲ್ಲಾ ಕಾರಣಕಗಳಿಂದ ರೈತರ ಖಾತೆಗೆ ಇನ್ನೂ ಕೂಡ ಹಣ ವರ್ಗಾವಣೆಯಾಗಿಲ್ಲ.? ಇದನ್ನು ಸರಿಪಡಿಸಿಕೊಳ್ಳುವ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು.? ಇದುವರೆಗೂ ಬರ ಪರಿಹಾರದ(bara Parihara) ಹಣ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲಿ ನೋಡುವುದು ಹೇಗೆ.? ಎನ್ನುವ ಮಾಹಿತಿಯನ್ನು ತಿಳಿಯೋಣ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಬರ ಪರಿಹಾರದ ಹಣ ಜಮಾ ಆಗದಿರಲು ಇದೇ ಪ್ರಮುಖ ಕಾರಣ
- ಫ್ರೂಟ್ಸ್ ಐಡಿ(FID) ರಚನೆ ಆಗದಿರುವುದು ಅಥವಾ ಫ್ರೂಟ್ಸ್ ಐಡಿ(FID) ನಂಬರ್ ನಿಮ್ಮ ಸರ್ವೇ ನಂಬರ್ ಗೆ ಸೇರ್ಪಡೆಯಾಗದಿರುವುದು.
ಕೆಲವು ಅರ್ಹ ರೈತ ಫಲಾನುಭವಿಗಳ ಫ್ರೂಟ್ಸ್ ಐಡಿ(FID) ನಂಬರ್ ಇನ್ನು ರಚನೆ ಆಗಿರುವುದಿಲ್ಲ ಅಥವಾ ಫ್ರೂಟ್ಸ್ ಐಡಿ(FID) ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಆಗಿಲ್ಲವೆಂದರೆ, ಬರ ಪರಿಹಾರದ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ರೈತರು ಈ ವಿಷಯವನ್ನು ಸರಿಪಡಿಸಿಕೊಳ್ಳಲು ನಿಮ್ಮ ಹತ್ತಿರವಿರುವ ಕೃಷಿ ಇಲಾಖೆ, ಹೋಬಳಿ, ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಕೂಡಲೇ ಮಾಹಿತಿಯನ್ನು ಸರಿಪಡಿಸಿಕೊಳ್ಳಬಹುದು.
- ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿರುವುದು.
ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೂ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ಆದಷ್ಟು ಬೇಗ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ನಲ್ಲಿರುವ ಹೆಸರು ಹಾಗು ಪಹಣಿಯಲ್ಲಿರುವ ಹೆಸರು ಸರಿಯಾಗಿ ತಾಳೆ ಆಗದೆ ಇರುವುದು ಕೂಡ ಇದಕ್ಕೆ ಕಾರಣ.
ನಿಮ್ಮ ಆಧಾರ್ ಕಾರ್ಡ್ ನ ಹೆಸರು ಹಾಗು ಪಹಣಿಯಲ್ಲಿ ಹೆಸರು ಒಂದಕ್ಕೊಂದು ತಾಳೆಯಗದೇ ಇದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಆದಷ್ಟು ಬೇಗ ನಿಮ್ಮ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ಮಾಡಿ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿಯಲ್ಲಿರುವ ಹೆಸರನ್ನು ಸರಿಪಡಿಸಿಕೊಳ್ಳಿ
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇಲ್ಲಿ ನೀಡಿರುವ ಅಧೀಕೃತ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಸರಿಯಾದ ದಾಖಲೆಗಳನ್ನು ನಮೂದಿಸಿ ಬರ ಪರಿಹಾರದ ಹಣ ಯಾವ ರೈತರ ಬ್ಯಾಂಕ್ ಖಾತೆಗೆ ಜಮಾವಾಗಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!



















