Bara Parihara Amount Failed : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸರ್ಕಾರ ಬಿಡುಗಡೆಗೊಳಿಸಿರುವ ಬರ ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ವರ್ಗಾವಣೆ ಆಗದಿರಲು ಯಾವೆಲ್ಲಾ ತಪ್ಪುಗಳು ಕಾರಣ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF) ಮಾರ್ಗಸೂಚಿಯ ಅನ್ವಯ ರಾಜ್ಯದ ಸುಮಾರು 32.12 ಲಕ್ಷ ಅರ್ಹ ಫಲಾನುಭವಿ ರೈತರಿಗೆ ₹3,454 ಕೋಟಿ ಬರ ಪರಿಹಾರದ ಎರಡನೇ ಕಂತಿನ ಹಣವನ್ನು ನೇರ ವರ್ಗಾವಣೆ(DBT) ಮೂಲಕ ರೈತರ ಬ್ಯಾಂಕ್(Bank) ಹಣವನ್ನು ಜಮಾ ಮಾಡಲಾಗಿದೆ. ಮೂಲಗಳ ಪ್ರಕಾರ ಇನ್ನೂ 1.5 ಲಕ್ಷ ಅರ್ಹ ರೈತರ ಬ್ಯಾಂಕ್ ಖಾತೆ(Bank Account)ಗಳಿಗೆ ಇದುವರೆಗೂ 2ನೇ ಕಂತಿನ ಬರ ಪರಿಹಾರದ ಹಣ ವರ್ಗಾವಣೆಯಾಗಿಲ್ಲ.
ಯಾವೆಲ್ಲಾ ಕಾರಣಕಗಳಿಂದ ರೈತರ ಖಾತೆಗೆ ಇನ್ನೂ ಕೂಡ ಹಣ ವರ್ಗಾವಣೆಯಾಗಿಲ್ಲ.? ಇದನ್ನು ಸರಿಪಡಿಸಿಕೊಳ್ಳುವ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು.? ಇದುವರೆಗೂ ಬರ ಪರಿಹಾರದ(bara Parihara) ಹಣ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲಿ ನೋಡುವುದು ಹೇಗೆ.? ಎನ್ನುವ ಮಾಹಿತಿಯನ್ನು ತಿಳಿಯೋಣ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಬರ ಪರಿಹಾರದ ಹಣ ಜಮಾ ಆಗದಿರಲು ಇದೇ ಪ್ರಮುಖ ಕಾರಣ
- ಫ್ರೂಟ್ಸ್ ಐಡಿ(FID) ರಚನೆ ಆಗದಿರುವುದು ಅಥವಾ ಫ್ರೂಟ್ಸ್ ಐಡಿ(FID) ನಂಬರ್ ನಿಮ್ಮ ಸರ್ವೇ ನಂಬರ್ ಗೆ ಸೇರ್ಪಡೆಯಾಗದಿರುವುದು.
ಕೆಲವು ಅರ್ಹ ರೈತ ಫಲಾನುಭವಿಗಳ ಫ್ರೂಟ್ಸ್ ಐಡಿ(FID) ನಂಬರ್ ಇನ್ನು ರಚನೆ ಆಗಿರುವುದಿಲ್ಲ ಅಥವಾ ಫ್ರೂಟ್ಸ್ ಐಡಿ(FID) ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಆಗಿಲ್ಲವೆಂದರೆ, ಬರ ಪರಿಹಾರದ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ರೈತರು ಈ ವಿಷಯವನ್ನು ಸರಿಪಡಿಸಿಕೊಳ್ಳಲು ನಿಮ್ಮ ಹತ್ತಿರವಿರುವ ಕೃಷಿ ಇಲಾಖೆ, ಹೋಬಳಿ, ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಕೂಡಲೇ ಮಾಹಿತಿಯನ್ನು ಸರಿಪಡಿಸಿಕೊಳ್ಳಬಹುದು.
- ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿರುವುದು.
ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೂ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ಆದಷ್ಟು ಬೇಗ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ನಲ್ಲಿರುವ ಹೆಸರು ಹಾಗು ಪಹಣಿಯಲ್ಲಿರುವ ಹೆಸರು ಸರಿಯಾಗಿ ತಾಳೆ ಆಗದೆ ಇರುವುದು ಕೂಡ ಇದಕ್ಕೆ ಕಾರಣ.
ನಿಮ್ಮ ಆಧಾರ್ ಕಾರ್ಡ್ ನ ಹೆಸರು ಹಾಗು ಪಹಣಿಯಲ್ಲಿ ಹೆಸರು ಒಂದಕ್ಕೊಂದು ತಾಳೆಯಗದೇ ಇದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಆದಷ್ಟು ಬೇಗ ನಿಮ್ಮ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ಮಾಡಿ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿಯಲ್ಲಿರುವ ಹೆಸರನ್ನು ಸರಿಪಡಿಸಿಕೊಳ್ಳಿ
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇಲ್ಲಿ ನೀಡಿರುವ ಅಧೀಕೃತ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಸರಿಯಾದ ದಾಖಲೆಗಳನ್ನು ನಮೂದಿಸಿ ಬರ ಪರಿಹಾರದ ಹಣ ಯಾವ ರೈತರ ಬ್ಯಾಂಕ್ ಖಾತೆಗೆ ಜಮಾವಾಗಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















