Rain Alert : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೇ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿತ್ತು. ಆದರೆ ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಲಿದ್ದು, ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ನೀಡಲಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಕೊಡಗು ಹಾಗೆ ಇನ್ನಿತರ ಜಿಲ್ಲೆಗಳಲ್ಲಿ ಮಳೆರಾಯನ ಸದ್ದು ಮಾಡಲಿದ್ದಾನೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲೂ ಸಾಧಾರಣ ಮಳೆ ಸುರಿಯುವ ಮುನ್ಸೂಚನೆಯಿದೆ. ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 17ನೇ ಕಂತಿನ ಹಣ ಬರಲಿದೆ.! ಈ ಲಿಂಕ್ ಮೂಲಕ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ನೋಡಿ
ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















