Anna Bhagya Amount : ನಮಸ್ಕಾರ ಸ್ನೇಹಿತರೇ, ನೀವು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾ.? ಏಪ್ರಿಲ್ ಮತ್ತು ಮೇ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಇನ್ನೂ ಬಂದಿಲ್ಲವೇ..? ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಎನ್ನುವ ಚಿಂತೆಯಲ್ಲಿದ್ದೀರಾ.? ಅದರ ಬಗ್ಗೆನೇ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬದ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿತ್ತು.
ಇದನ್ನೂ ಕೂಡ ಓದಿ : Aadhar Card Updates : ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ಸ್ ಮಾಡಿಸಿದ್ದೀರಾ.? ಸರ್ಕಾರ ನೀಡಿದ ಎಚ್ಚರಿಕೆ ಏನು.?
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಕೊಟ್ಟು ಇನ್ನುಳಿದ ಐದು ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂ ಅಂತೆ ಪ್ರತಿ ಸದಸ್ಯರಿಗೆ 170 ರೂಪಾಯಿ ನೇರವಾಗಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಆದರೆ ಮಾರ್ಚ್ ತಿಂಗಳವರೆಗೆ ಅನ್ನಭಾಗ್ಯ ಯೋಜನೆಯ ಹಣವನ್ನ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಇನ್ನೂ ಕೂಡ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ. ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ ಮಾಡುತ್ತಿದ್ದು, ಈಗಾಗಲೇ ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಸಂಗ್ರಹಣೆ ಮಾಡುತ್ತಿದೆ ಎನ್ನುವ ಮಾಹಿತಿ ಬಂದಿದೆ. ಮುಂದಿನ ತಿಂಗಳಿಂದ ಹಣದ ಬದಲು ಹತ್ತು ಕೆಜಿ ಅಕ್ಕಿ ನೀಡಬೇಕೆಂದು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಕಳೆದ ಎರಡು ತಿಂಗಳಿನ ಜಮಾ ಆಗದಿರುವ ಹಣವನ್ನು ಸಧ್ಯದಲ್ಲಿಯೇ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುವುದು. ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















