FID Number : ನಮಸ್ಕಾರ ಸ್ನೇಹಿತರೇ, ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದ್ದರೆ ಮಾತ್ರ ಬರ ಪರಿಹಾರ ಹಣ ಜಮೆ ಆಗುತ್ತೆ, ಇಲ್ಲ ಅಂದ್ರೆ ಜಮೆ ಆಗಲ್ಲ. ನಿಮ್ಮ ಹೆಸರಿಗೆ ಎಫ್ಐಡಿ(FID) ಇದೆಯೇ.? ಅಥವಾ ಇಲ್ವಾ ಅಂತ ಹೇಗೆ ಚೆಕ್ ಮಾಡಬೇಕು ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇಲ್ಲಿ ನೀಡಿರುವ ಲಿಂಕ್ ಮೂಲಕ ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
Farmer Registration and Unified beneficiary InformaTion System -PM-KISAN
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಮೇಲೆ ನೀಡಿರುವ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನ ನಂಬರ್ ಹಾಕಬೇಕಾಗುತ್ತದೆ.ಆಧಾರ್ ಕಾರ್ಡ್ ನಂಬರ್ ಹಾಕಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಇದ್ದರೆ, ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಹಾಗೂ ಪಿಎಂಕೆಐಡಿ ಕಾಣಿಸುತ್ತದೆ.
ಫ್ರೂಟ್ಸ್ ಐಡಿ ನೀವು ಹೊಂದಿದ್ದರೆ ಮಾತ್ರ ನಿಮಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನ ಪಡೆಯಬಹುದು.
ಫ್ರೂಟ್ಸ್ ಐಡಿ(FID) ಇಲ್ಲದಿದ್ದರೆ ಎಲ್ಲಿ ಮಾಡಿಸಬೇಕು.?
ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಆಗಿಲ್ಲವಾದರೆ ನೀವು ರೈತ ಸಂಪರ್ಕದ ಕೇಂದ್ರ ಅಥವಾ ತಾಲೂಕಿನ ಕೃಷಿ ತೋಟಗಾರಿಕೆ ಹಾಗೂ ರೇಷ್ಮೆ ಕಚೇರಿಯಲ್ಲಿ ಮಾಡಿಸಬಹುದು. ಹಾಗೂ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಹಾಗೂ ಬೆಂಗಳೂರು ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ನೀವು ಫ್ರೂಟ್ಸ್ ಐಡಿ(FID)ಯನ್ನ ಮಾಡಿಸಿಕೊಳ್ಳಿ.
ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?
FID ಮಾಡಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ
- ಜಮೀನಿಗೆ ಸಂಬಂಧಿಸಿದ ಆರ್.ಟಿ.ಸಿ(RTC) ಅಥವಾ ಪಹಣಿ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಮೇಲೆ ತಿಳಿಸಲಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ರೈತರು ಫ್ರೂಟ್ಸ್ ಐಡಿ(FID)ಯನ್ನು ಮಾಡಿಸಿಕೊಂಡು ಸರಕಾರದ ಯೋಜನೆಗಳ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















