PM Kisan Maandhan : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರವು ರೈತರಿಗಾಗಿ ಪಿಂಚಣಿ(Pension) ಯೋಜನೆಯನ್ನು ಜಾರಿಗೊಳಿಸಿದೆ. ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು ₹3,000/- ರೂಪಾಯಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್(PM Kisan Maandhan) ಯೋಜನೆಯಡಿ ರೈತರು ಕೇವಲ ₹55/- ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ರೈತರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ ₹3,000/- ರೂಪಾಯಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. 60 ವರ್ಷ ವಯಸ್ಸಿನ ನಂತರ ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ, ಈ ಪಿಂಚಣಿ(Pension)ಯೋಜನೆಯಡಿ ರೈತರು ಯಾರನ್ನೂ ಕೂಡ ಇಳಿವಯಸ್ಸಿನಲ್ಲಿ ಅವಲಂಬಿಸುವ ಅಗತ್ಯವಿರುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್(PM Kisan Maandhan) ಯೋಜನೆಯನ್ನು ಆರಂಭಿಸಿತ್ತು. ಸಣ್ಣ ರೈತರಿಗೆ ಈ ಪಿಂಚಣಿ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಪಿಂಚಣಿ ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ. ಇದು ₹55 ರಿಂದ ₹200 ರೂಪಾಯಿಗಳವರೆಗೆ ಇದೆ. ಈ ಪಿಂಚಣಿ ಯೋಜನೆಗೆ ಸೇರ್ಪಡೆಯಾದ ರೈತರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣ ಹೊಂದಿದರೆ, ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು ₹1,500/- ರೂಪಾಯಿ ಹಣ ಮೃತಪಟ್ಟ ಫಲಾನುಭವಿ ರೈತನ ಪತ್ನಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.
ಈ ಪಿಂಚಣಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- Pradhan Mantri Shram Yogi Maandhan Yojana
ಅರ್ಜಿ ಸಲ್ಲಿಸುವ ವಿಧಾನ :-
- ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮೊದಲನೆಯದಾಗಿ ರೈತರು ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. Pradhan Mantri Shram Yogi Maandhan Yojana
- ಇದಾದ ನಂತರ ರೈತರು ಲಾಗಿನ್ ಆಗಿ ನಂತರ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
- ನಂತರ Generate OTP ಮೇಲೆ ಕ್ಲಿಕ್ ಮಾಡಿದಾಗ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ನಂತರ OTP ಯನ್ನ ನಮೂದಿಸಿ.
- ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು.
- ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!



















