Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ ದೊರೆತಿಲ್ಲ. ಅಂತವರು ಹೀಗೆ ಮಾಡಿ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಸರ್ಕಾರದ ನಿಯಮಾವಳಿಗಳಲ್ಲಿ ಉಲ್ಲೇಖಿಸಿದಂತೆ, ಐಟಿ ರಿಟರ್ನ್ಸ್ ಸಲ್ಲಿಸುವ ಅಥವಾ ಆದಾಯ ತೆರಿಗೆ ಪಾವತಿಸುವ (ಆದಾಯ ತೆರಿಗೆ ಪಾವತಿದಾರ) ಮಹಿಳೆಯರಿಗೆ ಹಣ ಸಿಗುವುದಿಲ್ಲ. ಆದರೆ ಅಂತಹವರೂ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಂತಹ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ. ಆದರೆ ತಾಂತ್ರಿಕ ಸಮಸ್ಯೆಗಳಿಂದಾಗಿ, ಐಟಿ/ಜಿಎಸ್ಟಿ ಪಾವತಿದಾರರ ಪಟ್ಟಿಯಲ್ಲಿ ಹಲವು ಅರ್ಹ ಮಹಿಳೆಯರ ಹೆಸರನ್ನೂ ಸೇರಿಸಲಾಗಿದೆ.
ಹಾಗಾಗಿ ಗೃಹ ಲಕ್ಷ್ಮಿ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿಲ್ಲ, ನೀವು ಮಾಡಬೇಕಾಗಿರುವುದು ಇಷ್ಟೇ, ನೀವು ಐಟಿ ಪಾವತಿದಾರರಲ್ಲದಿದ್ದರೆ, ನೀವು ದೃಢೀಕರಣ ಪ್ರಮಾಣಪತ್ರವನ್ನು ಹತ್ತಿರದ ಮಕ್ಕಳ ಅಭಿವೃದ್ಧಿ ಇಲಾಖೆಗೆ ತಲುಪಿಸಬೇಕು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ನಿಮ್ಮ ಅರ್ಜಿಯನ್ನು ಶಿಶು ಅಭಿವೃದ್ಧಿ ಇಲಾಖೆಯು ಸ್ಥಳೀಯ ನಿರ್ದೇಶನಾಲಯ ಕಚೇರಿಗೆ ಮತ್ತು ಅಲ್ಲಿಂದ ಕೇಂದ್ರ ಕಚೇರಿಗೆ ರವಾನಿಸುತ್ತದೆ. ನಂತರ ಸರ್ಕಾರಿ ಡೇಟಾಬೇಸ್ನಲ್ಲಿ ನಿಮ್ಮ ಹೆಸರನ್ನು ನವೀಕರಿಸಿ ಮತ್ತು ನಿಮ್ಮ ಹೆಸರನ್ನು IT/GST ಪಾವತಿದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಅಲ್ಲಿಂದ ಗೃಹಲಕ್ಷ್ಮಿ ನಿಮ್ಮ ಅಕೌಂಟಿಗೆ ಬರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















