Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ ದೊರೆತಿಲ್ಲ. ಅಂತವರು ಹೀಗೆ ಮಾಡಿ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಸರ್ಕಾರದ ನಿಯಮಾವಳಿಗಳಲ್ಲಿ ಉಲ್ಲೇಖಿಸಿದಂತೆ, ಐಟಿ ರಿಟರ್ನ್ಸ್ ಸಲ್ಲಿಸುವ ಅಥವಾ ಆದಾಯ ತೆರಿಗೆ ಪಾವತಿಸುವ (ಆದಾಯ ತೆರಿಗೆ ಪಾವತಿದಾರ) ಮಹಿಳೆಯರಿಗೆ ಹಣ ಸಿಗುವುದಿಲ್ಲ. ಆದರೆ ಅಂತಹವರೂ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಂತಹ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ. ಆದರೆ ತಾಂತ್ರಿಕ ಸಮಸ್ಯೆಗಳಿಂದಾಗಿ, ಐಟಿ/ಜಿಎಸ್ಟಿ ಪಾವತಿದಾರರ ಪಟ್ಟಿಯಲ್ಲಿ ಹಲವು ಅರ್ಹ ಮಹಿಳೆಯರ ಹೆಸರನ್ನೂ ಸೇರಿಸಲಾಗಿದೆ.
ಹಾಗಾಗಿ ಗೃಹ ಲಕ್ಷ್ಮಿ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿಲ್ಲ, ನೀವು ಮಾಡಬೇಕಾಗಿರುವುದು ಇಷ್ಟೇ, ನೀವು ಐಟಿ ಪಾವತಿದಾರರಲ್ಲದಿದ್ದರೆ, ನೀವು ದೃಢೀಕರಣ ಪ್ರಮಾಣಪತ್ರವನ್ನು ಹತ್ತಿರದ ಮಕ್ಕಳ ಅಭಿವೃದ್ಧಿ ಇಲಾಖೆಗೆ ತಲುಪಿಸಬೇಕು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ನಿಮ್ಮ ಅರ್ಜಿಯನ್ನು ಶಿಶು ಅಭಿವೃದ್ಧಿ ಇಲಾಖೆಯು ಸ್ಥಳೀಯ ನಿರ್ದೇಶನಾಲಯ ಕಚೇರಿಗೆ ಮತ್ತು ಅಲ್ಲಿಂದ ಕೇಂದ್ರ ಕಚೇರಿಗೆ ರವಾನಿಸುತ್ತದೆ. ನಂತರ ಸರ್ಕಾರಿ ಡೇಟಾಬೇಸ್ನಲ್ಲಿ ನಿಮ್ಮ ಹೆಸರನ್ನು ನವೀಕರಿಸಿ ಮತ್ತು ನಿಮ್ಮ ಹೆಸರನ್ನು IT/GST ಪಾವತಿದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಅಲ್ಲಿಂದ ಗೃಹಲಕ್ಷ್ಮಿ ನಿಮ್ಮ ಅಕೌಂಟಿಗೆ ಬರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















