PMFME ಪೂರ್ಣ ಹೆಸರು ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ ಯೋಜನೆ. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, 5 ವರ್ಷಗಳವರೆಗೆ ₹10,000 ಕೋಟಿಗಳ ವೆಚ್ಚವನ್ನು ಹೊಂದಿದೆ. ವೆಚ್ಚವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಹಂಚಿಕೊಳ್ಳುತ್ತವೆ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಸೂಕ್ಷ್ಮ, ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ರೈತ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪಿಎಂಎಫ್ಎಂಇ(PMFME) ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಆಸಕ್ತರು ಅರ್ಜಿ ಸಲ್ಲಿಸಬೇಕು. 18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಪಿಎಂಎಫ್ಎಂಇ(PMFME) ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಯೋಜನೆಯಡಿ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಮಿತಿ ಇರುವುದಿಲ್ಲ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಉಮ್ಯಮವು ಅಸಂಘಟಿತವಾಗಿರಬೇಕು ಹಾಗೂ 10ಕ್ಕಿಂತ ಕಡಿಮೆ ಸಂಖ್ಯೆಯ ಉದ್ಯೋಗಿಗಳನ್ನು ಹೊಂದಿರಬೇಕು. ಉದ್ಯಮವು ಜಿಲ್ಲೆಯ ಒಡಿಪಿಯಲ್ಲಿ ಗುರುತಿಸಿಲಾಗಿರುವ ಉತ್ಪನ್ನದ ತಯಾರಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಅರ್ಜಿದಾರರು ಉದ್ಯಮದ ಮಾಲೀಕತ್ವವನ್ನು ಹೊಂದಿರಬೇಕು. ಉದ್ಯಮವು ಮಾಲೀಕತ್ವ ಪಾಲುದಾರಿಕೆ ಸಂಸ್ಥೆಯಾಗಿರಬೇಕು. ಹಣಕಾಸಿನ ನೆರವನ್ನು ಪಡೆಯಲು ಒಂದು ಕುಟುಂಬದಿಂದ ಕೇವಲ ಓರ್ವ ವ್ಯಕ್ತಿ ಅರ್ಹತೆಯನ್ನು ಹೊಂದಿರುತ್ತಾರೆ.
ಆಸಕ್ತ ಫಲಾನುಭವಿಗಳು PRADHAN MANTRI FORMALISATION OF MICRO FOOD PROCESSING ENTERPRISES SCHEME ಪೋರ್ಟಲ್ ಮೂಲಕ ಅರ್ಜಿ ನೋಂದಾಯಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್
- ಡಿಕೆ ಶಿವಕುಮಾರ್ ಗೆ ಅಧಿಕಾರ ಕೊಡದಿದ್ದಲ್ಲಿ ಮುಂದೇನು ಎಂದು ನಮ್ಮ ನಿಲುವು ಪ್ರಕಟಿಸುತ್ತೇವೆ : ಖಡಕ್ ಹೇಳಿಕೆ ನೀಡಿದ ನಂಜಾವಧೂತ ಶ್ರೀ
- ‘ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ’ : ಮತ್ತೆ ಸಿಎಂಗೆ ಪರೋಕ್ಷವಾಗಿ ಕುಟುಕಿದ ಡಿಸಿಎಂ ಡಿಕೆಶಿ
- 15 ದಿನದ ಹಸುಗೂಸು, 5 ವರ್ಷದ ಮಗುವಿನೊಂದಿಗೆ ರಂಜಿತಾ ನಾಪತ್ತೆ : ಕಣ್ಣೀರಿಡುತ್ತಿರುವ ಕುಟುಂಬ.!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ – ಭೀಕರವಾಗಿ ಹ*ತ್ಯೆಗೈದು ಶವವನ್ನೂ ಸುಟ್ಟ ಹೆಂಡತಿ!
- ಒಂದಕ್ಕಿಂತ ಹೆಚ್ಚು ಮದುವೆಯಾದರೆ 7 ವರ್ಷ ಜೈಲು ಫಿಕ್ಸ್, ಅಸ್ಸಾಂನಲ್ಲಿ ಬಹುಪತ್ನಿತ್ವ ಮಸೂದೆ ಪಾಸ್! Marriage Act
- ಡಿಕೆಶಿಗೆ ಕೊಟ್ಟ ಮಾತಿಗೆ ಬೆಂಗಳೂರು, ದೆಹಲಿಯಲ್ಲಿ ಉತ್ತರ: ಸಚಿವ ಸತೀಶ್ ಜಾರಕಿಹೊಳಿ
- ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ
- ಬೋಳರೆ ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರಗೈದು ಕೊಲೆ ಶಂಕೆ!
- Ram Mandir : ರಾಮ ಮಂದಿರ ಧ್ವಜಾರೋಹಣ ವೇಳೆ ಮೋದಿಯವರ ಕೈಗಳು ನಡುಗಿದ್ದೇಕೆ? ಇಲ್ಲಿದೆ ಅಸಲಿ ಸತ್ಯ
- ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋಣ : ಮಾಜಿ ಸಚಿವ ಕೆ ಎನ್ ರಾಜಣ್ಣ
- IAS ಅಧಿಕಾರಿ ಮಹಾಂತೇಶ ಬೀಳಗಿ ಕಾರು ಅಪಘಾತ ಪ್ರಕರಣ… ಗಾಯಗೊಂಡಿದ್ದ ಮತ್ತೋರ್ವ ಮೃತ್ಯು
- ಕರ್ನಾಟಕ ಸಿಎಂ ಕುರ್ಚಿ ಕದನ – ಸಿದ್ದರಾಮಯ್ಯ ಪ್ಲ್ಯಾನ್ ಏನು ಗೊತ್ತಾ.?
- ʼನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕುʼ; ಡಿ.ಕೆ.ಶಿವಕುಮಾರ್ ಈ ಟ್ವೀಟ್ ಕಾಂಗ್ರೆಸ್ ಹೈಕಮಾಂಡ್ಗೆ ಹೇಳಿದ್ದಾ?
- ಕುದುರೆ ವ್ಯಾಪಾರ ಜೋರಾಗಿದ್ದು, ನನಗೆ 100 ಕೋಟಿ ಕೊಟ್ರೆ ನಾನು ಹೋಗಲು ಸಿದ್ಧ : ಸಚಿವ ಕೆ. ವೆಂಕಟೇಶ್
- ಡಿ.ಕೆ.ಶಿವಕುಮಾರ್ ಭೇಟಿಯಾದ್ರೂ ಸಿದ್ದರಾಮಯ್ಯಗೇ ನಮ್ಮ ಬೆಂಬಲ : ಸಚಿವ ಸತೀಶ್ ಜಾರಕಿಹೊಳಿ
- ನನ್ನ ದೇಹಕ್ಕೆ ಪತಿ ಪಾದರಸ ಇಂಜೆಕ್ಟ್ ಮಾಡಿದ್ದಾರೆ ಎಂದು ಎಫ್ಐಆರ್ ದಾಖಲಿಸಿದ ಮರುದಿನವೇ ಪತ್ನಿ ಸಾವು!
- ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!
- ಕಲಬೆರೆಕೆ ನಂದಿನಿ ತುಪ್ಪ ಜಾಲ – ಗಂಡ ಹೆಂಡತಿಯೇ ಕಿಂಗ್ ಪಿನ್! ದಂಪತಿ ಅರೆಸ್ಟ್ – Nandini Ghee
- ಪರಮೇಶ್ವರ್ ದುಡಿದಿರುವ ಕೂಲಿಯೇ ಬಾಕಿಯಿದೆ, ಡಿಕೆಶಿ ಲೆಕ್ಕ ಆಮೇಲೆ – ಮಾಜಿ ಸಚಿವ ಕೆ.ಎನ್. ರಾಜಣ್ಣ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















