PMFME ಪೂರ್ಣ ಹೆಸರು ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ ಯೋಜನೆ. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, 5 ವರ್ಷಗಳವರೆಗೆ ₹10,000 ಕೋಟಿಗಳ ವೆಚ್ಚವನ್ನು ಹೊಂದಿದೆ. ವೆಚ್ಚವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಹಂಚಿಕೊಳ್ಳುತ್ತವೆ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಸೂಕ್ಷ್ಮ, ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ರೈತ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪಿಎಂಎಫ್ಎಂಇ(PMFME) ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಆಸಕ್ತರು ಅರ್ಜಿ ಸಲ್ಲಿಸಬೇಕು. 18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಪಿಎಂಎಫ್ಎಂಇ(PMFME) ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಯೋಜನೆಯಡಿ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಮಿತಿ ಇರುವುದಿಲ್ಲ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಉಮ್ಯಮವು ಅಸಂಘಟಿತವಾಗಿರಬೇಕು ಹಾಗೂ 10ಕ್ಕಿಂತ ಕಡಿಮೆ ಸಂಖ್ಯೆಯ ಉದ್ಯೋಗಿಗಳನ್ನು ಹೊಂದಿರಬೇಕು. ಉದ್ಯಮವು ಜಿಲ್ಲೆಯ ಒಡಿಪಿಯಲ್ಲಿ ಗುರುತಿಸಿಲಾಗಿರುವ ಉತ್ಪನ್ನದ ತಯಾರಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಅರ್ಜಿದಾರರು ಉದ್ಯಮದ ಮಾಲೀಕತ್ವವನ್ನು ಹೊಂದಿರಬೇಕು. ಉದ್ಯಮವು ಮಾಲೀಕತ್ವ ಪಾಲುದಾರಿಕೆ ಸಂಸ್ಥೆಯಾಗಿರಬೇಕು. ಹಣಕಾಸಿನ ನೆರವನ್ನು ಪಡೆಯಲು ಒಂದು ಕುಟುಂಬದಿಂದ ಕೇವಲ ಓರ್ವ ವ್ಯಕ್ತಿ ಅರ್ಹತೆಯನ್ನು ಹೊಂದಿರುತ್ತಾರೆ.
ಆಸಕ್ತ ಫಲಾನುಭವಿಗಳು PRADHAN MANTRI FORMALISATION OF MICRO FOOD PROCESSING ENTERPRISES SCHEME ಪೋರ್ಟಲ್ ಮೂಲಕ ಅರ್ಜಿ ನೋಂದಾಯಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!
- ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
- ಬೆಳ್ಳುಳ್ಳಿ ಎಂಬ ಸಂಜೀವಿನಿ : ಪ್ರತಿದಿನ ಸೇವಿಸಿದರೆ ದೇಹದಲ್ಲಿ ನಡೆಯುವ ಪವಾಡಗಳು ನಿಮಗೇ ಆಶ್ಚರ್ಯ ತರಬಹುದು.!
- ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
- ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
- ಈ ಅಡುಗೆ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ, ಕೊಲೆಸ್ಟ್ರಾಲ್ ಅನ್ನು ವೇಗವಾಗಿ ಹೆಚ್ಚಿಸುತ್ತೆ; ತಕ್ಷಣವೇ ದೂರವಿಡಿ!
- ನೀವೂ ಸಾಮಾನ್ಯ ಎಂದು ಭಾವಿಸುವ ಈ ಲಕ್ಷಣಗಳು ಲಿವರ್ ಡ್ಯಾಮೇಜ್ನ ಪ್ರಮುಖ ಸಂಕೇತ.!
- ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು! ಹುಡುಕಾಡಿದ ಪೋಷಕರಿಗೆ ಕಾಯುತ್ತಿತ್ತು ಶಾಕ್

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















