LPG Subsidy : ನಮಸ್ಕಾರ ಸ್ನೇಹಿತರೇ, ಕೋಟಿಗಟ್ಟಲೆ ಜನರು ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯುತ್ತಾರೆ. ಈ ಸಬ್ಸಿಡಿ 300 ರೂಪಾಯಿ ಆಗಿದ್ದು, ಈ ಸಬ್ಸಿಡಿ ಪ್ರಯೋಜನ 12 ಸಿಲಿಂಡರ್ಗಳಿಗೆ ಮಾತ್ರ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ₹300 ಸಬ್ಸಿಡಿಯನ್ನ ಕೇಂದ್ರದಿಂದ ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕಗಳನ್ನು ಉಚಿತವಾಗಿ ನೀಡಲಾಗಿದ್ದರೂ ಅವರು ಮಾರುಕಟ್ಟೆ ಬೆಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿಸಬೇಕಾಗಿತ್ತು. ಬಳಿಕ ಸಬ್ಸಿಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಎಲ್ಲರ ಖಾತೆಗೆ ಸಬ್ಸಿಡಿ ಜಮಾ ಮಾಡುವುದಾಗಿ ತಿಳಿಸಲಾಯಿತು.
ಆದರೆ, ಈಗಲೂ ಕೂಡ ಸಬ್ಸಿಡಿ ಹಣ ಬಂದಿಲ್ಲ ಎಂದು ಹಲವು ಮಂದಿ ಆರೋಪಿಸುತ್ತಿದ್ದಾರೆ. ಅದಕ್ಕಾಗಿ ಕೆವೈಸಿ ಮಾಡಿರಬೇಕು. ಗ್ರಾಹಕರು ಆಯಾ ಗ್ಯಾಸ್ ಡೀಲರ್ ಹತ್ತಿರ ಹೋಗಬಹುದು ಮತ್ತು ಎಲ್ಪಿಜಿ ಸಿಲಿಂಡರ್ಗಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಗ್ಯಾಸ್ ಡೀಲರ್ಗಳಿಗೆ ಆದೇಶ ನೀಡಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಇಂಧನ ಬೆಲೆ ಏರಿಕೆಯಿಂದಾಗಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 2022 ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡಿ ಆದೇಶ ಹೊರಡಿಸಿತ್ತು. ಆಗಿನಿಂದ 200 ರೂಪಾಯಿ ಸಬ್ಸಿಡಿ ಸಿಗುತ್ತಿತ್ತು. ಬಳಿಕ ಅಕ್ಟೋಬರ್, 2023 ರಲ್ಲಿ ಇದನ್ನು 300 ರೂಪಾಯಿಗೆ ಹೆಚ್ಚಿಸಲಾಯಿತು. ಈ ಸಬ್ಸಿಡಿ ವರ್ಷಕ್ಕೆ 12 ಎಲ್ಪಿಜಿ ಸಿಲಿಂಡರ್ಗಳಲ್ಲಿ ಲಭ್ಯವಿದೆ.
ಕೆವೈಸಿ ಮಾಡಿಸುವುದಕ್ಕೆ ಯಾವ ದಾಖಲೆಗಳು ಬೇಕು.?
- ಗ್ಯಾಸ್ ಗ್ರಾಹಕರ ಸಂಖ್ಯೆ,
- ವಿಳಾಸ ಪುರಾವೆಯಾಗಿ ಆಧಾರ್ ಕಾರ್ಡ್,
- ಡ್ರೈವಿಂಗ್ ಲೈಸೆನ್ಸ್,
- ಗುತ್ತಿಗೆ ಒಪ್ಪಂದ,
- ಮತದಾರ ಗುರುತಿನ ಚೀಟಿ, (VOTER ID)
- ಪಾಸ್ಪೋರ್ಟ್,
- ಪ್ಯಾನ್ ಕಾರ್ಡ್,
- ಕೇಂದ್ರ ಮತ್ತು ರಾಜ್ಯ ಸರ್ಕಾರದ ಗುರುತಿನ ಚೀಟಿ ಇತ್ಯಾದಿಗಳನ್ನು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















