LPG Subsidy : ನಮಸ್ಕಾರ ಸ್ನೇಹಿತರೇ, ಕೋಟಿಗಟ್ಟಲೆ ಜನರು ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯುತ್ತಾರೆ. ಈ ಸಬ್ಸಿಡಿ 300 ರೂಪಾಯಿ ಆಗಿದ್ದು, ಈ ಸಬ್ಸಿಡಿ ಪ್ರಯೋಜನ 12 ಸಿಲಿಂಡರ್ಗಳಿಗೆ ಮಾತ್ರ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ₹300 ಸಬ್ಸಿಡಿಯನ್ನ ಕೇಂದ್ರದಿಂದ ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕಗಳನ್ನು ಉಚಿತವಾಗಿ ನೀಡಲಾಗಿದ್ದರೂ ಅವರು ಮಾರುಕಟ್ಟೆ ಬೆಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿಸಬೇಕಾಗಿತ್ತು. ಬಳಿಕ ಸಬ್ಸಿಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಎಲ್ಲರ ಖಾತೆಗೆ ಸಬ್ಸಿಡಿ ಜಮಾ ಮಾಡುವುದಾಗಿ ತಿಳಿಸಲಾಯಿತು.
ಆದರೆ, ಈಗಲೂ ಕೂಡ ಸಬ್ಸಿಡಿ ಹಣ ಬಂದಿಲ್ಲ ಎಂದು ಹಲವು ಮಂದಿ ಆರೋಪಿಸುತ್ತಿದ್ದಾರೆ. ಅದಕ್ಕಾಗಿ ಕೆವೈಸಿ ಮಾಡಿರಬೇಕು. ಗ್ರಾಹಕರು ಆಯಾ ಗ್ಯಾಸ್ ಡೀಲರ್ ಹತ್ತಿರ ಹೋಗಬಹುದು ಮತ್ತು ಎಲ್ಪಿಜಿ ಸಿಲಿಂಡರ್ಗಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಗ್ಯಾಸ್ ಡೀಲರ್ಗಳಿಗೆ ಆದೇಶ ನೀಡಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಇಂಧನ ಬೆಲೆ ಏರಿಕೆಯಿಂದಾಗಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 2022 ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡಿ ಆದೇಶ ಹೊರಡಿಸಿತ್ತು. ಆಗಿನಿಂದ 200 ರೂಪಾಯಿ ಸಬ್ಸಿಡಿ ಸಿಗುತ್ತಿತ್ತು. ಬಳಿಕ ಅಕ್ಟೋಬರ್, 2023 ರಲ್ಲಿ ಇದನ್ನು 300 ರೂಪಾಯಿಗೆ ಹೆಚ್ಚಿಸಲಾಯಿತು. ಈ ಸಬ್ಸಿಡಿ ವರ್ಷಕ್ಕೆ 12 ಎಲ್ಪಿಜಿ ಸಿಲಿಂಡರ್ಗಳಲ್ಲಿ ಲಭ್ಯವಿದೆ.
ಕೆವೈಸಿ ಮಾಡಿಸುವುದಕ್ಕೆ ಯಾವ ದಾಖಲೆಗಳು ಬೇಕು.?
- ಗ್ಯಾಸ್ ಗ್ರಾಹಕರ ಸಂಖ್ಯೆ,
- ವಿಳಾಸ ಪುರಾವೆಯಾಗಿ ಆಧಾರ್ ಕಾರ್ಡ್,
- ಡ್ರೈವಿಂಗ್ ಲೈಸೆನ್ಸ್,
- ಗುತ್ತಿಗೆ ಒಪ್ಪಂದ,
- ಮತದಾರ ಗುರುತಿನ ಚೀಟಿ, (VOTER ID)
- ಪಾಸ್ಪೋರ್ಟ್,
- ಪ್ಯಾನ್ ಕಾರ್ಡ್,
- ಕೇಂದ್ರ ಮತ್ತು ರಾಜ್ಯ ಸರ್ಕಾರದ ಗುರುತಿನ ಚೀಟಿ ಇತ್ಯಾದಿಗಳನ್ನು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.