e-Shram Card : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ,ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ.
ಇದನ್ನೂ ಕೂಡ ಓದಿ : Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ
ಇ-ಶ್ರಮ ಕಾರ್ಡ್ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ.
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಇ-ಶ್ರಮ ಪೋರ್ಟಲ್ನಲ್ಲಿ ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ದಪಡಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ



















