e-Shram Card : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ,ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ.
ಇದನ್ನೂ ಕೂಡ ಓದಿ : Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ
ಇ-ಶ್ರಮ ಕಾರ್ಡ್ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ.
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಇ-ಶ್ರಮ ಪೋರ್ಟಲ್ನಲ್ಲಿ ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ದಪಡಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?



















