Ration Card : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ರದ್ದು ಮಾಡಲಾಗಿರುವ ಹೊಸ ಪಟ್ಟಿ ಬಿಡುಗಡೆಯಾಗಿದ್ದು, ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿದೆಯಾ ಅಥವಾ ರದ್ದಾಗಿದೆಯಾ ಎಂದು ಈಗಲೇ ಇಲ್ಲಿ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಿ..! ಹೇಗೆ ಚೆಕ್ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಇತ್ತೀಚಿಗೆ ಸರ್ಕಾರವು ಕೆಲವೊಂದು ಅನರ್ಹ ಫಲಾನುಭವಿಗಳ ಪಟ್ಟಿಯನ್ನು ರೇಷನ್ ಕಾರ್ಡ್ ನಿಂದ ತೆಗೆದುಹಾಕಿದೆ. ಈ ರೀತಿ ಅನರ್ಹರ ಪಟ್ಟಿ ತೆಗೆದು ಹಾಕುವಾಗ ಕೆಲವೊಂದು ಅರ್ಹ ಫಲಾನುಭವಿಗಳನ್ನು ಕೂಡ ಸರ್ಕಾರವು ತೆಗೆದು ಹಾಕಿದೆ. ಅಂತಹ ಅರ್ಹ ಫಲಾನುಭವಿಗಳು ಏನು ಮಾಡಬೇಕು.? ಎಂದು ತಿಳಿಯೋಣ.
ರೇಷನ್ ಕಾರ್ಡ್ ನಿಂದ ಕೆಲವೊಂದು ಅನರ್ಹರ ಹೆಸರನ್ನು ತೆಗೆದು ಹಾಕುತ್ತಿದ್ದಾರೆ. ಯಾರ ಹೆಸರನ್ನೂ ತೆಗೆದು ಹಾಕಿದ್ದಾರೆ.? ಎಂದು ನೀವು ನಿಮ್ಮ ಮೊಬೈಲ್ ನಲ್ಲಿಯೇ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಭೇಟಿ ನೀಡಿ ನೋಡಿಕೊಳ್ಳಬಹುದು. ನೀವು ಎಲ್ಲಾ ಅರ್ಹತೆ ಹೊಂದಿದ್ದರರೂ ಕೂಡ ನಿಮ್ಮ ಹೆಸರು ರದ್ದು ಮಾಡಲಾಗಿದೆಯೇ ಎಂದು ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು.
ನಿಮ್ಮ ರೇಷನ್ ಕಾರ್ಡ್ ನ ಸ್ಥಿತಿ ತಿಳಿಯಲು ಈ ಲಿಂಕ್ ಗೆ ಭೇಟಿ ನೀಡಿ :- ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ
ಇದನ್ನೂ ಕೂಡ ಓದಿ : LPG Subsidy : ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ
ರೇಷನ್ ಕಾರ್ಡ್ ಚೆಕ್ ಮಾಡುವ ವಿಧಾನ.?
- ನಿಮ್ಮ ರೇಷನ್ ಕಾರ್ಡ್ ಸ್ಥಿತಿ ತಿಳಿಯಲು ಮೊದಲು ಈ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಲಿಂಕ್ ಗೆ ಭೇಟಿ ನೀಡಿ.
- ನಂತರ ಆಹಾರ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎಡಗಡೆ ಮೂರು ಲೈನ್ ಕಾಣುತ್ತದೆ. ಅಲ್ಲಿ ಒತ್ತಿ.
- ನಂತರ ಅಲ್ಲಿ ನಿಮಗೆ ಕೆಲವು ಆಯ್ಕೆಗಳು ಕಾಣುತ್ತವೆ. ಅದರಲ್ಲಿ ಇ- ಪಡಿತರ ಚೀಟಿಯ ಮೇಲೆ ಒತ್ತಿ.
- ನಂತರ ಅಲ್ಲಿ ಮತ್ತೆ ಕೆಲವು ಆಯ್ಕೆಗಳು ಕಾಣುತ್ತವೆ, ಅದರಲ್ಲಿ ರದ್ದುಗೊಳಿಸಲಾದ ಪಟ್ಟಿ ಎನ್ನುವುದರ ಮೇಲೆ ಒತ್ತಿ.
- ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ, ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ, ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಅಲ್ಲಿ ನಿಮ್ಮ ಊರಿನ ಯಾರ ರೇಷನ್ ಕಾರ್ಡ್ ರದ್ದಾಗಿವೆ ಎಂಬ ಲಿಸ್ಟ್ ನಿಮಗೆ ತಿಳಿಯುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರತಿದಿನ 4 ಮನೆಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಶಾಸಕಿಯಾಗಿ ಆಯ್ಕೆ – ತಿಂಗಳಿಗೆ ₹2,500 ಸಂಪಾದನೆ
- ವಿಜಯ್ ಜೊತೆ ರಾಹುಲ್ ಪ್ರಚಾರ ಮಾಡಿದ್ದರೆ 180 ಸ್ಥಾನ ಗೆಲ್ಲುತ್ತಿದ್ದೆವು: ತಮಿಳುನಾಡು ಕೈ ನಾಯಕ
- ಚುನಾವಣಾ ಆಯೋಗ ದುರುಪಯೋಗಪಡಿಸಿಕೊಂಡು ಕರ್ನಾಟಕದಲ್ಲೂ ಗೆಲ್ಲಲು ಬಿಜೆಪಿ ಹುನ್ನಾರ : ಪ್ರಿಯಾಂಕ ಖರ್ಗೆ
- ‘ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗೇನು ಮಾಡ್ತೀರಿ?’ – ಸಿಎಂ ಆರೋಪಕ್ಕೆ ಶಾಸಕ ಜೀವರಾಜ್ ತಿರುಗೇಟು!
- ನಾನು ರಾಜೀನಾಮೆ ನೀಡಲ್ಲ : ಮತದಾನದ ನಂತರವೂ ಇವಿಎಂ ಯಂತ್ರಗಳಲ್ಲಿ ಶೇ. 80-95ರಷ್ಟು ಚಾರ್ಜ್ : ಮಮತಾ ಬ್ಯಾನರ್ಜಿ
- ನಾನು ಚುನಾವಣೆಯಲ್ಲಿ ಸೋತಿಲ್ಲ,ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಮಮತಾ ಬ್ಯಾನರ್ಜಿ ಕಿಡಿ
- ಆಟೋ ಸ್ಟ್ಯಾಂಡ್ನಿಂದ ವಿಧಾನಸಭೆಗೆ; ಹಿರಿಯ ನಾಯಕರನ್ನೇ ಮಣಿಸಿ ರಾಯಪುರಂ ಕ್ಷೇತ್ರ ಗೆದ್ದುಕೊಂಡ ಚಾಲಕ
- Horoscope Today : 05 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಿಜೆಪಿಯಿಂದ 100 ಸ್ಥಾನ ಲೂಟಿ, ಇದು ಅಕ್ರಮ, ನಾವು ಮತ್ತೆ ಪುಟಿದೇಳುತ್ತೇವೆ: ಮಮತಾ ಬ್ಯಾನರ್ಜಿ
- ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಸಾಕ್ಷಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ : ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ : ಡಿ.ಕೆ. ಶಿವಕುಮಾರ್
- ಕೇರಳ, ತಮಿಳುನಾಡಿನಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ನಿರಾಕರಣೆ : ಸಿಎಂ ಸಿದ್ಧರಾಮಯ್ಯ
- ಮುಸ್ಲಿಂ ಪ್ರದೇಶದಲ್ಲಿ ಟಿಎಂಸಿ ಹಿನ್ನಡೆ ಅಸಾಧ್ಯ; ಇವಿಎಂ ಹ್ಯಾಕ್ ಆರೋಪ ಮಾಡಿದ ಟಿಎಂಸಿ ಅಭ್ಯರ್ಥಿ
- ಸಾವರ್ಕರ್ ಮುಖವಾಡದ ಜೊತೆಯಲ್ಲೇ ಸಂಘಪರಿವಾರ, ಬಿಜೆಪಿಯ ಮುಖವಾಡವೂ ಕಳಚುತ್ತದೆ: ಬಿ.ಕೆ.ಹರಿಪ್ರಸಾದ್
- ಜನನಾಯಗನ್ ‘ಸೇಡು’? ಬಿಜೆಪಿ ಕಾರಣಕ್ಕೆ ಎಐಎಡಿಎಂಕೆ ಬೇಡ ಅಂತಾರಾ ವಿಜಯ್.? ದಳಪತಿ ಮುಂದಿರುವ ಆಯ್ಕೆಗಳೇನು.?
- ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಳ್ಳಲು ಸಿದ್ಧ : ‘TVK’ ಪಕ್ಷದ ನಾಯಕ ವಿಜಯ್ ತಂದೆ ಎಸ್.ಎ ಚಂದ್ರಶೇಖರ್ ಹೇಳಿಕೆ!
- ತನ್ನದೇ ಭದ್ರ ಕೋಟೆಯಲ್ಲಿ ಹೀನಾಯವಾಗಿ ಸೋತಿದ್ದೇಕೆ ಮಮತಾ ಪಡೆ.? ಇಲ್ಲಿದೆ 5 ಕಾರಣ
- ‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!
- ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ ; ರಾಜ್ಯ ಸರ್ಕಾರಕ್ಕೆ ನೋಟಿಸ್.!
- ನಟ ವಿಜಯ್ ಸೋಲಿನ ವದಂತಿ : ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ !



















