PAN Card New Rules : ನಮಸ್ಕಾರ ಸ್ನೇಹಿತರೇ, ನಾವು ಯಾವುದೇ ಬ್ಯಾಂಕ್ನಲ್ಲಿ ಅಕೌಂಟ್ ತೆರೆಯಲು ಹೋದರೆ ಮೊದಲು ಕೇಳುವುದು ನಮ್ಮ ಪ್ಯಾನ್ ಕಾರ್ಡ್(Pan Card). ಈಗಾಗಲೇ ಪ್ಯಾನ್ ಕಾರ್ಡ್ ಇರುವ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಆದಾಯ ತೆರಿಗೆ ಇಲಾಖೆಯು ಹೊಸ ರೂಲ್ಸ್ ಜಾರಿಗೊಳಿಸಿದೆ.
ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೊಂದಿರುವ ಎಲ್ಲರಿಗೂ ಕೂಡ ಇದೇ ಜೂನ್ ಒಂದರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಈ ಕೆಲಸ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಬಂದ್ ಆಗುತ್ತದೆ. ಜೊತೆಗೆ 10 ಸಾವಿರ ರೂಪಾಯಿ ದಂಡವನ್ನು ಸಹ ಕೊಡಬೇಕಾಗುತ್ತದೆ. ಜೂನ್ 1 ರ ಒಳಗೆ ಯಾವ ಕೆಲಸ ಕಡ್ಡಾಯವಾಗಿ ಮುಗಿಸಲೇಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಪ್ಯಾನ್ ಕಾರ್ಡ್(Pan Card)ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಲಿದೆ. ಇನ್ನು 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ಆಧಾರ್ ಕಾರ್ಡ್ ಲಿಂಕ್ ಮಾಡದಿರುವ ಕಾರಣ, ಅವರ ಪ್ಯಾನ್ ಕಾರ್ಡ್ ರದ್ದಾಗಲಿದೆ ಎಂದು ಕೇಂದ್ರ ಸರ್ಕಾರದಿಂದ ಮುನ್ಸೂಚನೆ ನೀಡಲಾಗಿದೆ. ಹೌದು, ಈಗಾಗಲೇ ದೇಶದಲ್ಲಿ ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೋಲ್ಡರ್ ಗಳು ಕಡ್ಡಾಯವಾಗಿ ತಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂದು 2023 ರ ಜೂನ್ 30 ರವರೆಗೆ ಗಡುವು ನೀಡಲಾಗಿತ್ತು. ಆಗ ಉಚಿತವಾಗಿಯೇ ಎಲ್ಲರೂ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿಕೊಳ್ಳಬಹುದಿತ್ತು.
ಇದಾದ ನಂತರ ಪ್ರತಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಹೀಗೆ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿದ ದಂಡದಿಂದ ಬರೋಬ್ಬರಿ ಆರುನೂರು ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ರಾಜ್ಯ ಸಚಿವರು ಮಾಹಿತಿ ನೀಡಿದರು. ಈಗ ಎಲ್ಲ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ಗೆ ಲಿಂಕ್ ಮಾಡುವವರಿಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಆದರೂ ಇನ್ನೂ 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ತಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸರ್ಕಾರದಿಂದ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card : ರೇಷನ್ ಕಾರ್ಡ್ ರದ್ದಾದ ಹೊಸ ಪಟ್ಟಿ ಬಿಡುಗಡೆ.! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಬೇಗ ಚೆಕ್ ಮಾಡಿಕೊಳ್ಳಿ.!
ಹೀಗೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದವರ ಪ್ಯಾನ್ ಕಾರ್ಡ್(Pan Card) ಜೂನ್ ಒಂದರಿಂದಲೇ ನಿಷ್ಕ್ರಿಯಗೊಳ್ಳಲಿವೆ. ನಂತರ ಪ್ಯಾನ್ ಕಾರ್ಡ್ ರಹಿತ ಹಣ ವರ್ಗಾವಣೆಗೆ ಶೇಕಡ 20 ರಷ್ಟು ಸೇರಿಸಿ ವಿಧಿಸಲಾಗುತ್ತದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ.
ಪ್ಯಾನ್ಗೆ ಆಧಾರ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ.?
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್(Pan Card) ನಿಷ್ಕ್ರಿಯಗೊಳ್ಳುತ್ತದೆ.
- ವಾರ್ಷಿಕ ವರಮಾನದಲ್ಲಿ ಸಾಮಾನ್ಯಕ್ಕಿಂತ ದುಪ್ಪಟ್ಟು ಪ್ರಮಾಣದ ಟಿಡಿಎಸ್ ಕಡಿತಗೊಳ್ಳಲಿದೆ.
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್ ಬಳಕೆದಾರರ ಐಟಿ ರಿಟರ್ನ್ ರಿಪೋರ್ಟ್ ತಿರಸ್ಕೃತಗೊಳ್ಳಲಿದೆ.
- ಸರ್ಕಾರ ವಿಧಿಸುವ ದುಬಾರಿ ದಂಡ ಪಾವತಿಸಿ ಪ್ಯಾನ್ ಕಾರ್ಡ್ ಸಕ್ರಿಯ ಮಾಡಿಕೊಳ್ಳಬೇಕಾಗುತ್ತದೆ.
ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದ ಜನರು ಬ್ಯಾಂಕ್ನಲ್ಲಿ ₹1 ಲಕ್ಷ ಹಣ ವರ್ಗಾವಣೆ ಮಾಡಿದರೆ ₹20,000 ರೂಪಾಯಿ ಹಣ ತೆರಿಗೆ ರೂಪದಲ್ಲಿ ಕಡಿತವಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್


















