Sewing Machine Scheme : ನಮಸ್ಕಾರ ಸ್ನೇಹಿತರೇ, ಉಚಿತ ಹೊಲಿಗೆ ಯಂತ್ರ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬೇಕೆ.? ಯಾರಿಗೆ ಈ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಸಿಗಲಿದೆ.? ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ನೀವು ಹೊಂದಿರಬೇಕು.? ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಕೇಂದ್ರ ಸರ್ಕಾರದಿಂದ ಕುಶಲಕರ್ಮಿಗಳ ವೃತ್ತಿಯನ್ನು ಉತ್ತೇಜಿಸಲು ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಹಲವಾರು ರೀತಿಯ ಸೌಲಭ್ಯಗಳು ಲಭ್ಯವಿವೆ. ಇವುಗಳಲ್ಲಿ ಉಚಿತ ಹೊಲಿಗೆ ಯಂತ್ರ(Sewing Machine Scheme) ಯೋಜನೆಯು ಕೂಡ ಒಂದು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಹ ಕುಶಲಕರ್ಮಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗಲಿದೆ.? ಮತ್ತು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದನ್ನ ತಿಳಿಯೋಣ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮಾಹಿತಿ (Pradhan Mantri Vishwakarma Yojana) :
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯೊಂದಿಗೆ, ತಾಂತ್ರಿಕ ಜ್ಞಾನ, ಹೊಸ ಉಪಕರಣಗಳ ಕೊಡುಗೆ ಮತ್ತು ಬ್ಯಾಂಕುಗಳಲ್ಲಿ ಖಾತರಿ ರಹಿತ ಸಾಲವನ್ನು ಒದಗಿಸಿಕೊಡುತ್ತದೆ. ಕುಶಲಕರ್ಮಿಗಳಿಗೆ ತಮ್ಮ ವೃತ್ತಿಯನ್ನು ಮುಂದುವರಿಸಲು ಇದು ಒಂದು ಉತ್ತಮ ಯೋಜನೆಯಾಗಿದೆ.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಿ ಅರ್ಹರಾದ ಫಲಾನುಭವಿಗಳಿಗೆ ಟೂಲ್ ಕಿಟ್ ಖರೀದಿ ಮಾಡಲು ₹15,000/- ರೂಪಾಯಿವರೆಗಿನ ಮೌಲ್ಯದ ಇ- ವೋಚರ್ಸ್ ಅಥವಾ ಇ ರೂಪಿಯನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರವು ಈ ಮೊತ್ತವನ್ನು ಬ್ಯಾಂಕ್ ಗಳ ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಅರ್ಹತೆಗಳೇನು.?
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು.
- ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ ಮಾಡುತ್ತಿರಬೇಕು.
- ಈ ಯೋಜನೆಗೆ ಅರ್ಜಿ ಸಲ್ಲಿಸುವವರ ಕುಟುಂಬದ ಬೇರೆ ಸದಸ್ಯರು ಈ ಯೋಜನೆಯ ಸೌಲಭ್ಯ ಪಡೆದಿರಬಾರದು.
- ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯ ಲಾಭ ದೊರಕಲಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಯಾವುದೇ ರೀತಿಯ ಸ್ವಯಂ ಉದ್ಯೋಗ ಸಾಲವನ್ನು ಪಡೆದಿರಬಾರದು.
ಬೇಕಾಗುವ ದಾಖಲೆಗಳೇನು.?
- ಅರ್ಜಿದಾರನ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರನ ಮೊಬೈಲ್ ನಂಬರ್ (ಆಧಾರ್ ಕಾರ್ಡ್ ಗೆ ಲಿಂಕ್ ಇರುವ)
- ಪಡಿತರ ಚೀಟಿ ಅರ್ಜಿ
ಇದನ್ನೂ ಕೂಡ ಓದಿ : Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.!
ಹೇಗೆ ಅರ್ಜಿ ಸಲ್ಲಿಸುವುದು.?
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಿರುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ವೆಬ್ ಸೈಟ್ ಲಿಂಕ್ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ‘ವಿದ್ಯುತ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ ; ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!



















