Sewing Machine Scheme : ನಮಸ್ಕಾರ ಸ್ನೇಹಿತರೇ, ಉಚಿತ ಹೊಲಿಗೆ ಯಂತ್ರ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬೇಕೆ.? ಯಾರಿಗೆ ಈ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಸಿಗಲಿದೆ.? ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ನೀವು ಹೊಂದಿರಬೇಕು.? ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಕೇಂದ್ರ ಸರ್ಕಾರದಿಂದ ಕುಶಲಕರ್ಮಿಗಳ ವೃತ್ತಿಯನ್ನು ಉತ್ತೇಜಿಸಲು ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಹಲವಾರು ರೀತಿಯ ಸೌಲಭ್ಯಗಳು ಲಭ್ಯವಿವೆ. ಇವುಗಳಲ್ಲಿ ಉಚಿತ ಹೊಲಿಗೆ ಯಂತ್ರ(Sewing Machine Scheme) ಯೋಜನೆಯು ಕೂಡ ಒಂದು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಹ ಕುಶಲಕರ್ಮಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗಲಿದೆ.? ಮತ್ತು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದನ್ನ ತಿಳಿಯೋಣ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮಾಹಿತಿ (Pradhan Mantri Vishwakarma Yojana) :
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯೊಂದಿಗೆ, ತಾಂತ್ರಿಕ ಜ್ಞಾನ, ಹೊಸ ಉಪಕರಣಗಳ ಕೊಡುಗೆ ಮತ್ತು ಬ್ಯಾಂಕುಗಳಲ್ಲಿ ಖಾತರಿ ರಹಿತ ಸಾಲವನ್ನು ಒದಗಿಸಿಕೊಡುತ್ತದೆ. ಕುಶಲಕರ್ಮಿಗಳಿಗೆ ತಮ್ಮ ವೃತ್ತಿಯನ್ನು ಮುಂದುವರಿಸಲು ಇದು ಒಂದು ಉತ್ತಮ ಯೋಜನೆಯಾಗಿದೆ.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಿ ಅರ್ಹರಾದ ಫಲಾನುಭವಿಗಳಿಗೆ ಟೂಲ್ ಕಿಟ್ ಖರೀದಿ ಮಾಡಲು ₹15,000/- ರೂಪಾಯಿವರೆಗಿನ ಮೌಲ್ಯದ ಇ- ವೋಚರ್ಸ್ ಅಥವಾ ಇ ರೂಪಿಯನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರವು ಈ ಮೊತ್ತವನ್ನು ಬ್ಯಾಂಕ್ ಗಳ ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಅರ್ಹತೆಗಳೇನು.?
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು.
- ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ ಮಾಡುತ್ತಿರಬೇಕು.
- ಈ ಯೋಜನೆಗೆ ಅರ್ಜಿ ಸಲ್ಲಿಸುವವರ ಕುಟುಂಬದ ಬೇರೆ ಸದಸ್ಯರು ಈ ಯೋಜನೆಯ ಸೌಲಭ್ಯ ಪಡೆದಿರಬಾರದು.
- ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯ ಲಾಭ ದೊರಕಲಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಯಾವುದೇ ರೀತಿಯ ಸ್ವಯಂ ಉದ್ಯೋಗ ಸಾಲವನ್ನು ಪಡೆದಿರಬಾರದು.
ಬೇಕಾಗುವ ದಾಖಲೆಗಳೇನು.?
- ಅರ್ಜಿದಾರನ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರನ ಮೊಬೈಲ್ ನಂಬರ್ (ಆಧಾರ್ ಕಾರ್ಡ್ ಗೆ ಲಿಂಕ್ ಇರುವ)
- ಪಡಿತರ ಚೀಟಿ ಅರ್ಜಿ
ಇದನ್ನೂ ಕೂಡ ಓದಿ : Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.!
ಹೇಗೆ ಅರ್ಜಿ ಸಲ್ಲಿಸುವುದು.?
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಿರುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ವೆಬ್ ಸೈಟ್ ಲಿಂಕ್ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ