Yeshasvini Scheme : ನಮಸ್ಕಾರ ಸ್ನೇಹಿತರೇ, ಸರ್ಕಾರವು ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ‘ಯಶಸ್ವಿನಿ’ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಯೋಜನೆಯಡಿ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಒಲವು ತೋರುತ್ತಿದ್ದು, ಆಸ್ಪತ್ರೆಗಳ ಜಾಲ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಸರ್ಕಾರವು ಹಲವು ಚಿಕಿತ್ಸೆಗಳ ದರವನ್ನು ಪರಿಷ್ಕರಿಸಿ, ಶೇ.300 ರವರೆಗೂ ದರ ಹೆಚ್ಚಳ ಮಾಡಿದೆ. ಪರಿಣಾಮ ಯೋಜನೆ ಪ್ರಾರಂಭವಾದಾಗ 370 ಇದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ, ಈಗ 600ರ ಗಡಿ ದಾಟಿದೆ. ಅಂಕಿ-ಅಂಶಗಳು 637 ಯೋಜನೆಯಡಿ ನೋಂದಾಯಿತ ನೆಟ್ವರ್ಕ್ ಆಸ್ಪತ್ರೆಗಳು 602 ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳು 2,128 ಯೋಜನೆಯಡಿ ಲಭ್ಯವಾಗುವ ಚಿಕಿತ್ಸೆಗಳು 206 ದರ ಪರಿಷ್ಕರಣೆಗೆ ಒಳಗಾದ ಚಿಕಿತ್ಸೆಗಳು ‘ಯಶಸ್ವಿನಿ’ ಯೋಜನೆಯಡಿಯೂ ಫಲಾನುಭವಿಗಳು ಗರಿಷ್ಠ ₹ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಯೋಜನೆಯಡಿ ವ್ಯಕ್ತಿಯು ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !
ಹೇಗೆ ಯಶಸ್ವಿನಿ ಯೋಜನೆ ಸದಸ್ಯತ್ವ ಪಡೆದುಕೊಳ್ಳುವುದು.?
ಗ್ರಾಮೀಣ ಸಹಕಾರ ಸಂಘಗಳ/ ಸ್ವ-ಸಹಾಯ ಗುಂಪುಗಳ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ₹500 ಗಳ ವಂತಿಗೆಯನ್ನು ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಲಾ ₹100 ಗಳನ್ನು ಪಾವತಿಸುವುದು. ಹಾಗೆಯೇ ನಗರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ₹1000 ಗಳ ವಂತಿಗೆಯನ್ನು ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಲಾ ₹200 ಗಳನ್ನು ಪಾವತಿಸಿ, ಆಧಾರ್ ಕಾರ್ಡ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ಹತ್ತಿರದ ಸಹಕಾರ ಸಂಘಗಳಿಗೆ ನೀಡಿ ಈ ಯೋಜನೆ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗುವುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















