PM Yashasvi Scholarship 2024 : ನಮಸ್ಕಾರ ಸ್ನೇಹಿತರೇ, ಪ್ರಸ್ತುತ ದಿನಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರುವಂತಹ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಮೂಲಕ ಸುಮಾರು ₹75,000/- ದಿಂದ ₹1,25,000/- ವರೆಗೂ ಕೂಡ ಹಣ ಪಡೆದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣವನ್ನು ಹೇಗೆ ಪಡೆಯಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣವನ್ನು ಪಡೆಯಲು ವಿದ್ಯಾರ್ಥಿಗಳು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು ಹಾಗೂ ಏನೆಲ್ಲಾ ಅರ್ಹತೆಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎನ್ನುವ ಬಗ್ಗೆ ತಿಳಿಯೋಣ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಪಿಎಂ ಯಶಸ್ವಿ ಯೋಜನೆ 2024 (PM Yashasvi Yojana) :-
ಪಿಎಂ ಯಶಸ್ವಿ ಯೋಜನೆಯು(PM Yashasvi Yojana) 2024ನೇ ಸಾಲಿನಲ್ಲಿಯೇ ಜಾರಿಯಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಪಿಎಂ ಯಶಸ್ವಿ ಯೋಜನೆಯನ್ನು(PM Yashasvi Yojana) ಜಾರಿಗೊಳಿಸಿದರು. ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನವಾಗಿ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಹಾಗೂ ವಿದ್ಯಾರ್ಥಿಗಳು ಈ ಒಂದು ಹಣದಿಂದ ಅವರ ಶಾಲಾ-ಕಾಲೇಜಿನ ಶುಲ್ಕವನ್ನು ಕೂಡ ಪಾವತಿ ಮಾಡಬಹುದು. ಯಾರೆಲ್ಲ ಪ್ರಸ್ತುತ ದಿನಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದೀರಾ ಅಂತವರಿಗೆ ಇದು ಸಹಾಯಧನವಾಗಿ ದೊರೆಯುತ್ತದೆ.
ಪ್ರಸ್ತುತ 2023-24ನೇ ಸಾಲಿನಲ್ಲಿ 8ನೇ ತರಗತಿಯನ್ನು ಪಾಸ್ ಮಾಡಿದಂತಹ ವಿದ್ಯಾರ್ಥಿಗಳು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. 2024-25 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ 9ನೇ ತರಗತಿಯನ್ನು ಕೂಡ ಓದುತ್ತಿರಬೇಕು ಹಾಗೂ ಯಾರೆಲ್ಲ ಇದೆ ವರ್ಷದೊಂದು ಹತ್ತನೇ ತರಗತಿಯಲ್ಲಿ ಪಾಸಾಗಿದ್ದಾರೋ ಅಂತವರು ಕೂಡ ಪ್ರಸ್ತುತ ದಿನಗಳಲ್ಲಿ 11ನೇ ತರಗತಿಯನ್ನು ಕೂಡ ಓದುತ್ತಿರಬೇಕಾಗುತ್ತದೆ. ಅಂತಹ ವಿದ್ಯಾರ್ಥಿಗಳಿಗೂ ಕೂಡ ₹1,25,000/- ಹಣವನ್ನ ಅರ್ಹ ಫಲಾನುಭವಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣದಿಂದ ಬಡ ಕುಟುಂಬದ ವಿದ್ಯಾರ್ಥಿಗಳು ಕಾಲೇಜಿನ ಶುಲ್ಕವನ್ನು ಕೂಡ ಪಾವತಿ ಮಾಡಬಹುದಾಗಿದೆ ಎಂದು ಸರ್ಕಾರ ನಿರ್ಧಾರ ಮಾಡಿಕೊಂಡು ಈ ಯೋಜನೆಯನ್ನು ಕೂಡ ಜಾರಿಗೆ ತಂದಿದೆ. ನೀವು 8ನೇ ತರಗತಿಯಿಂದ 9ನೇ ತರಗತಿಗೆ ಹೋಗುತ್ತಿದ್ದೀರಿ ಎಂದರೆ ನಿಮಗೆ ₹75,000/- ಹಣ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾವಾಗಲಿದೆ.
ಏನೆಲ್ಲಾ ಅರ್ಹತೆ ಹೊಂದಿರಬೇಕು.?
- 9ನೇ ತರಗತಿ ವಿದ್ಯಾರ್ಥಿಗಳು ಕಳೆದ ಹಿಂದಿನ ವರ್ಷದ 8ನೇ ತರಗತಿಯ ಪರೀಕ್ಷೆಯಲ್ಲಿ 60% ಅಂಕವನ್ನು ಗಳಿಸಿರಬೇಕು.
- ನೀವು 11ನೇ ತರಗತಿಯಲ್ಲಿ ಓದುತ್ತಿದ್ದೀರಿ ಎಂದರೆ ಕಳೆದ ಹಿಂದಿನ ಶೈಕ್ಷಣಿಕ ಪರೀಕ್ಷೆಯಲ್ಲಿ ಶೇಕಡಾ 60% ಅಂಕವನ್ನು ಕೂಡ ಪಡೆದುಕೊಂಡಿರಬೇಕು.
- OBC, EBC, DNT, NT, SNT ಈ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
- ವಿದ್ಯಾರ್ಥಿಗಳ ಕುಟುಂಬದ ಆದಾಯವು ಎರಡೂವರೆ ಲಕ್ಷಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಬೇಕಾಗುವ ದಾಖಲೆಗಳೇನು.?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಎಂಟನೇ ತರಗತಿ ಅಂಕಪಟ್ಟಿ ಅಥವಾ 10ನೇ ತರಗತಿ ಅಂಕಪಟ್ಟಿ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಹೇಗೆ ಅರ್ಜಿ ಸಲ್ಲಿಸುವುದು.?
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಅಧಿಕೃತ ವೆಬ್ಸೈಟ್ಗೆ ವಿದ್ಯಾರ್ಥಿಗಳು ಭೇಟಿ ನೀಡಬೇಕು. ಭೇಟಿ ನೀಡಿದ ನಂತರ ಅಲ್ಲಿ ಕೇಳಲಾದ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಿರಿ. ನೀವು ಅಲ್ಲಿ ಕೇಳಿರುವ ಎಲ್ಲಾ ರೀತಿಯ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಪಿಎಂ ಯಶಸ್ವಿ ಯೋಜನೆಗೆ (PM Yashasvi Yojana) ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ರೀತಿಯಾಗಿ ನೀವು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಿ ₹25,000/- ದಿಂದ ₹1,25,000/- ರೂಪಾಯಿಗಳವರೆಗೆ ಹಣವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಬಂಗಾರ.!
- ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
- ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!