Rain Alert : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ. ಈಗಾಗಲೇ ಮೋಡ ಕವಿದ ವಾತಾವರಣ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಗೂ ಕೂಡ ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಕೂಡ ಓದಿ : Bara Parihara : ರೈತರಿಗೆ ಎಕರೆಗೆ ₹28,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ
ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರತಿದಿನ 4 ಮನೆಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಶಾಸಕಿಯಾಗಿ ಆಯ್ಕೆ – ತಿಂಗಳಿಗೆ ₹2,500 ಸಂಪಾದನೆ
- ವಿಜಯ್ ಜೊತೆ ರಾಹುಲ್ ಪ್ರಚಾರ ಮಾಡಿದ್ದರೆ 180 ಸ್ಥಾನ ಗೆಲ್ಲುತ್ತಿದ್ದೆವು: ತಮಿಳುನಾಡು ಕೈ ನಾಯಕ
- ಚುನಾವಣಾ ಆಯೋಗ ದುರುಪಯೋಗಪಡಿಸಿಕೊಂಡು ಕರ್ನಾಟಕದಲ್ಲೂ ಗೆಲ್ಲಲು ಬಿಜೆಪಿ ಹುನ್ನಾರ : ಪ್ರಿಯಾಂಕ ಖರ್ಗೆ
- ‘ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗೇನು ಮಾಡ್ತೀರಿ?’ – ಸಿಎಂ ಆರೋಪಕ್ಕೆ ಶಾಸಕ ಜೀವರಾಜ್ ತಿರುಗೇಟು!
- ನಾನು ರಾಜೀನಾಮೆ ನೀಡಲ್ಲ : ಮತದಾನದ ನಂತರವೂ ಇವಿಎಂ ಯಂತ್ರಗಳಲ್ಲಿ ಶೇ. 80-95ರಷ್ಟು ಚಾರ್ಜ್ : ಮಮತಾ ಬ್ಯಾನರ್ಜಿ
- ನಾನು ಚುನಾವಣೆಯಲ್ಲಿ ಸೋತಿಲ್ಲ,ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಮಮತಾ ಬ್ಯಾನರ್ಜಿ ಕಿಡಿ
- ಆಟೋ ಸ್ಟ್ಯಾಂಡ್ನಿಂದ ವಿಧಾನಸಭೆಗೆ; ಹಿರಿಯ ನಾಯಕರನ್ನೇ ಮಣಿಸಿ ರಾಯಪುರಂ ಕ್ಷೇತ್ರ ಗೆದ್ದುಕೊಂಡ ಚಾಲಕ
- Horoscope Today : 05 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಿಜೆಪಿಯಿಂದ 100 ಸ್ಥಾನ ಲೂಟಿ, ಇದು ಅಕ್ರಮ, ನಾವು ಮತ್ತೆ ಪುಟಿದೇಳುತ್ತೇವೆ: ಮಮತಾ ಬ್ಯಾನರ್ಜಿ
- ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಸಾಕ್ಷಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ : ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ : ಡಿ.ಕೆ. ಶಿವಕುಮಾರ್
- ಕೇರಳ, ತಮಿಳುನಾಡಿನಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ನಿರಾಕರಣೆ : ಸಿಎಂ ಸಿದ್ಧರಾಮಯ್ಯ
- ಮುಸ್ಲಿಂ ಪ್ರದೇಶದಲ್ಲಿ ಟಿಎಂಸಿ ಹಿನ್ನಡೆ ಅಸಾಧ್ಯ; ಇವಿಎಂ ಹ್ಯಾಕ್ ಆರೋಪ ಮಾಡಿದ ಟಿಎಂಸಿ ಅಭ್ಯರ್ಥಿ
- ಸಾವರ್ಕರ್ ಮುಖವಾಡದ ಜೊತೆಯಲ್ಲೇ ಸಂಘಪರಿವಾರ, ಬಿಜೆಪಿಯ ಮುಖವಾಡವೂ ಕಳಚುತ್ತದೆ: ಬಿ.ಕೆ.ಹರಿಪ್ರಸಾದ್
- ಜನನಾಯಗನ್ ‘ಸೇಡು’? ಬಿಜೆಪಿ ಕಾರಣಕ್ಕೆ ಎಐಎಡಿಎಂಕೆ ಬೇಡ ಅಂತಾರಾ ವಿಜಯ್.? ದಳಪತಿ ಮುಂದಿರುವ ಆಯ್ಕೆಗಳೇನು.?
- ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಳ್ಳಲು ಸಿದ್ಧ : ‘TVK’ ಪಕ್ಷದ ನಾಯಕ ವಿಜಯ್ ತಂದೆ ಎಸ್.ಎ ಚಂದ್ರಶೇಖರ್ ಹೇಳಿಕೆ!
- ತನ್ನದೇ ಭದ್ರ ಕೋಟೆಯಲ್ಲಿ ಹೀನಾಯವಾಗಿ ಸೋತಿದ್ದೇಕೆ ಮಮತಾ ಪಡೆ.? ಇಲ್ಲಿದೆ 5 ಕಾರಣ
- ‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!
- ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ ; ರಾಜ್ಯ ಸರ್ಕಾರಕ್ಕೆ ನೋಟಿಸ್.!
- ನಟ ವಿಜಯ್ ಸೋಲಿನ ವದಂತಿ : ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ !



















