Labour card scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಹಾಯಧನವನ್ನು ನೀಡುತ್ತಿದ್ದು, ಇದೀಗ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ವಿದ್ಯಾರ್ಥಿವೇತನ ಧನ ಸಹಾಯ ಪಡೆಯಲು ಅರ್ಹರಿರುವ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.?
ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಕಲಿಕಾ ಭಾಗ್ಯ ಧನ ಸಹಾಯ ವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಶೈಕ್ಷಣಿಕ ಸಹಾಯಧನವನ್ನ ಪಡೆದುಕೊಳ್ಳಬಹುದು. ಇದರಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ವಿದ್ಯಾಭ್ಯಾಸವನ್ನು ಮುಂದುವರೆಸಲು ನೆರವಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಕಲಿಕಾ ಭಾಗ್ಯ(Kalika bhagya) ಯೋಜನೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(SSP) ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ 2023-24 ನೇ ಸಾಲಿಗಾಗಿ ಈಗಾಗಲೇ ಎಸ್ಎಸ್ ಪಿ(SSP) ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿರುವ ಫಲಾನುಭವಿ ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
ವಿದ್ಯಾರ್ಥಿವೇತನಕ್ಕೆ ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಕಾರ್ಮಿಕ ಇಲಾಖೆ ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
- ನೋಂದಣಿದಾರರು ಮತ್ತು ಅವರ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್
- ಪ್ರತಿ ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
- ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ
- ಸ್ಪೂಡೆಂಟ್ ಐಡಿ
- ವ್ಯಾಸಂಗ ಪ್ರಮಾಣ ಪತ್ರ
- ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ಗಳು :- ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















