Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದ ಮತ್ತು ದೇಶದ ರೈತರಿಗೆ ಆರ್ಥಿಕವಾಗಿ ಸದೃಢಗೊಳ್ಳುವ ಸಲುವಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಾ ಬಂದಿದ್ದು, ಅದರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸುಮಾರು ₹2 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !
ಅಲ್ಲದೇ, ರೈತರಿಗಾಗಿ ಗ್ರಾಮ ಪಂಚಾಯತಿ ವತಿಯಿಂದ ದನದ ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲು, ಸಹಾಯಧನವನ್ನು ಕೂಡ ಸರ್ಕಾರ ನೀಡುತ್ತಿದೆ. ದನದ ಕೊಟ್ಟಿಗೆ ನಿರ್ಮಾಣ ಮಾಡಲು ರೈತರು ಗ್ರಾಮ ಪಂಚಾಯಿತಿಯಲ್ಲಿ(Grama Panchayath) ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಹೈನುಗಾರಿಕೆ ಉದ್ಯಮವನ್ನು ನಡೆಸಲು ಸುಮಾರು ₹60,000/- ರೂಪಾಯಿಗಳವರೆಗೆ ದನದ ಕೊಟ್ಟಿಗೆ ನಿರ್ಮಾಣ ಮಾಡಲು ಸಹಾಯಧನವನ್ನ ನೀಡಲಾಗುತ್ತದೆ. ಅದೂ ಅಲ್ಲದೇ, ಹೈನುಗಾರಿಕೆ ಉದ್ಯಮ ಮಾಡುವ ಸಲುವಾಗಿ ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಸುಮಾರು 2 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ನೀಡುತ್ತಿದ್ದು, ಅದರಲ್ಲಿ ಸಬ್ಸಿಡಿ ಸಹ ನೀಡಲಾಗುತ್ತದೆ.
ಸರ್ಕಾರ ನೀಡುವ 2 ಲಕ್ಷ ರೂಪಾಯಿ ಸಾಲದಲ್ಲಿ ರೈತರು ಉತ್ತಮ ತಡೆಯ ನಾಲ್ಕು ಹಸುಗಳನ್ನು ಖರೀದಿ ಮಾಡಲು ಹಣವು ಸಿಗಲಿದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ನಿಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ(PDO) ಸಹಾಯದೊಂದಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ



















