Ration Card eKYC : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ಇದ್ದವರು ಅಥವಾ ನೀವು ಉಚಿತವಾಗಿ ರೇಷನ್ ಅಕ್ಕಿಯನ್ನು ಪಡೆಯುತ್ತಿದ್ದೀರಾ.? ಹಾಗಾದರೆ ನೀವು ಈ ಕೆಲಸವನ್ನು ಮಾಡಲೇಬೇಕು. ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿರುವವರಿಗೆ ಒಂದು ಮುಖ್ಯ ಮಾಹಿತಿ. ಪ್ರತಿಯೊಬ್ಬರು ಕೂಡ ಜೂನ್ 30 ರೊಳಗೆ ಈ ಕೆಲಸವನ್ನು ಮಾಡಲೇಬೇಕು. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗುತ್ತದೆ.
ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಹಾರ ಇಲಾಖೆಯು ಒಂದು ಸೂಚನೆ ಕೊಟ್ಟಿದೆ. ರೇಷನ್ ಕಾರ್ಡ್ ಹೊಂದಿರುವವರು ಏನು ಮಾಡಬೇಕು.? ಈ-ಕೆವೈಸಿ ಮಾಡಿಸಿಕೊಳ್ಳುವುದು ಎಲ್ಲಿ ಹಾಗು ಹೇಗೆ.? ಈ-ಕೆವೈಸಿ ಮಾಡಿಸಿಕೊಳ್ಳಲು ಎಷ್ಟು ಹಣ ಖರ್ಚಾಗುತ್ತೆ.? ಹಾಗು ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ತುಂಬಾ ಮುಖ್ಯ. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ಇದ್ದವರು ನೀವು ಉಚಿತವಾಗಿ ರೇಷನ್ ಅಥವಾ ಅಕ್ಕಿಯನ್ನು ಪಡುತ್ತಿದ್ದೀರಾ? ಹಾಗಾದ್ರೆ ನೀವು ಕಡ್ಡಾಯವಾಗಿ ಈ-ಕೆವೈಸಿಯನ್ನು ಮಾಡಲೇಬೇಕು. ಈ-ಕೆವೈಸಿ ಮಾಡುವುದು ಹೇಗೆ ಅಂತ ನೋಡೋಣ. ಒಂದು ವೇಳೆ ನೀವು ಈ-ಕೆವೈಸಿಯನ್ನು ಮಾಡದೇ ಇದ್ದರೆ ನಿಮ್ಮ ಹೆಸರು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ.
ಹೌದು, ಯಾರು ರೇಷನ್ ಕಾರ್ಡ್ ಹೊಂದಿದವರು ಈ-ಕೆವೈಸಿಯನ್ನು ಮಾಡಿಸಿಕೊಳ್ಳುವುದಿಲ್ಲವೋ, ಅವರ ಹೆಸರು ರೇಶನ್ ಕಾರ್ಡ್ ನಿಂದ ಆಟೋಮ್ಯಾಟಿಕ್ ಆಗಿ ಡಿಲೀಟ್ ಆಗುತ್ತದೆ. ನಂತರ ಅವರಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಈಕೆವೈಸಿ ಮಾಡಿಸಿಕೊಳ್ಳುವುದು ಸಂಪೂರ್ಣ ಉಚಿತವಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಹಣವನ್ನು ಕೊಡುವ ಅವಶ್ಯಕತೆ ಇಲ್ಲ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ರೇಷನ್ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳುವುದಕ್ಕೆ ನೀವು ಎಲ್ಲಿಗೂ ಹೋಗುವ ಅಗತ್ಯವಿಲ್ಲ ಅಥವಾ ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ಈ-ಕೆವೈಸಿಯನ್ನು ಸಂಪೂರ್ಣವಾಗಿ ಉಚಿತವಾಗಿ ಮಾಡಬಹುದು. ಇದಕ್ಕೆ ನೀವು ನಿಮ್ಮ ರೇಷನ್ ಅಕ್ಕಿ ಪಡೆಯುವ ನ್ಯಾಯಬೆಲೆ ಅಂಗಡಿಗೆ ಹೋಗಿ ಈ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ನ್ಯಾಯಬೆಲೆ ಅಂಗಡಿಯವರು ಪಿಒಎಸ್ ಯಂತ್ರ ಮೂಲಕ ನಿಮ್ಮ ಬೆರಳಚ್ಚನ್ನು ತೆಗೆದುಕೊಳ್ಳುವ ಮೂಲಕ ಈ-ಕೆವೈಸಿಯವನ್ನು ಅಪ್ಡೇಟ್ ಮಾಡುತ್ತಾರೆ.
ರೇಷನ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕವು ಇದೇ ತಿಂಗಳ ಜೂನ್ 30 ರೊಳಗೆ ಪ್ರತಿಯೊಬ್ಬರೂ ಕೂಡ ಈ-ಕೆವೈಸಿಯನ್ನು ಮಾಡಿಸಿಕೊಳ್ಳಲೇಬೇಕು. ಈ-ಕೆವೈಸಿ ಮಾಡಿಸಿಕೊಳ್ಳಲು ನಿಮ್ಮ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಹೊಂದಿದ್ದರೆ ಸಾಕು. ಈ ಮಾಹಿತಿಯನ್ನ ಆದಷ್ಟು ಎಲ್ಲರಿಗೂ ಶೇರ್ ಮಾಡಿಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ