HSRP Number Plate : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ವಾಹನ ಸವಾರರಿಗೆ ರಾಜ್ಯ ಹೈಕೋರ್ಟ್ ಗುಡ್ ನ್ಯೂಸ್ ಕೊಟ್ಟಿದೆ. ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದವರಿಗೆ ಬಂಪರ್ ಗಿಫ್ಟ್ ನೀಡಿದೆ. ಹೌದು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಹೈಕೋರ್ಟ್ ಮಹತ್ವದ ಆದೇಶ ಕೊಟ್ಟು ದೇಶದ ಎಲ್ಲ ವಾಹನ ಸವಾರರಿಗೆ ಸಿಹಿಸುದ್ಧಿ ನೀಡಿದೆ.
ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಈ ಮೊದಲು ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆ ಈ ಆದೇಶವನ್ನ ಜುಲೈ 4ರವರೆಗೆ ವಿಸ್ತರಿಸಲಾಗಿದೆ. ವಿಚಾರಣೆಯನ್ನ ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಕಾಲಾವಕಾಶ ಸಿಕ್ಕಂತಾಗಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಕಡ್ಡಾಯ ಮಾಡಿರುವ ಬಗ್ಗೆ ಹೆಚ್ಎಸ್ಆರ್ಪಿ ಮ್ಯಾನ್ಯುಫ್ಯಾಕ್ಚರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದವು. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ತಯಾರಿಸುವ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿತ್ತು. ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?