HSRP Number Plate : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ವಾಹನ ಸವಾರರಿಗೆ ರಾಜ್ಯ ಹೈಕೋರ್ಟ್ ಗುಡ್ ನ್ಯೂಸ್ ಕೊಟ್ಟಿದೆ. ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದವರಿಗೆ ಬಂಪರ್ ಗಿಫ್ಟ್ ನೀಡಿದೆ. ಹೌದು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಹೈಕೋರ್ಟ್ ಮಹತ್ವದ ಆದೇಶ ಕೊಟ್ಟು ದೇಶದ ಎಲ್ಲ ವಾಹನ ಸವಾರರಿಗೆ ಸಿಹಿಸುದ್ಧಿ ನೀಡಿದೆ.
ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಈ ಮೊದಲು ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆ ಈ ಆದೇಶವನ್ನ ಜುಲೈ 4ರವರೆಗೆ ವಿಸ್ತರಿಸಲಾಗಿದೆ. ವಿಚಾರಣೆಯನ್ನ ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಕಾಲಾವಕಾಶ ಸಿಕ್ಕಂತಾಗಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಕಡ್ಡಾಯ ಮಾಡಿರುವ ಬಗ್ಗೆ ಹೆಚ್ಎಸ್ಆರ್ಪಿ ಮ್ಯಾನ್ಯುಫ್ಯಾಕ್ಚರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದವು. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ತಯಾರಿಸುವ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿತ್ತು. ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನ ಹೊಲಕ್ಕೆ ಕರೆದೊಯ್ದು ಬಲತ್ಕಾರ, ಕಾಮುಕನ ವಿರುದ್ದ FIR
- ದೇಶದ ಜನತೆಗೆ ಬಿಗ್ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ.ಗಳಷ್ಟು ಹೆಚ್ಚಳ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಪದೇ ಪದೇ ಸುಸ್ತು ಎನಿಸುತ್ತಿದೆಯೇ? ಹಿಮೋಗ್ಲೋಬಿನ್ ಹೆಚ್ಚಿಸಲು ಇಲ್ಲಿವೆ 6 ಸುಲಭ ಆಹಾರ ಕ್ರಮಗಳು! Low hemoglobin
- ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು ‘ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!
- ಹೆರಿಗೆಗಾಗಿ ಪತ್ನಿ ಊರಿಗೆ, ಮತ್ತೊಬ್ಬಳ ಜತೆ ಸಂಬಂಧ, ಹೆಂಡತಿ ಮರಳಿದಾಗ ತಿಳಿಯಬಾರದೆಂದು ಕೊಂದೇ ಬಿಟ್ಟ ರಾಯಚೂರಿನ ಸೆಕ್ಯೂರಿಟಿ ಗಾರ್ಡ್!
- ರಾತ್ರಿ ಬ್ರಾ ಧರಿಸಿ ಮಲಗಿದ್ರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತಾ? ವೈದ್ಯರು ಏನ್ ಹೇಳ್ತಾರೆ?
- ಒಮನ್ನಲ್ಲಿ ದಕ್ಷಿಣ ಕನ್ನಡದ ಯುವಕ ಆತ್ಮಹತ್ಯೆ: ಪ್ರೀತಿ ದೂರಾಗಿದ್ದಕ್ಕೆ ಸಾವಿನ ದಾರಿ.?
- ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ‘ಮೀನು’ ಪ್ರಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಈ ಫಿಶ್ ತಿಂದ್ರೆ ‘ಕ್ಯಾನ್ಸರ್’ ಬರುತ್ತೆ ಹುಷಾರ್.!
- ಅತಿಯಾಗಿ ಪೋರ್ನ್ ವಿಡಿಯೋಗಳನ್ನು ನೋಡುತ್ತೀರಾ.? ಹಾಗಿದ್ರೆ ನಿಮಗೆ ಈ ಗಂಭೀರ ಸಮಸ್ಯೆ ಇರಬಹುದು. ಎಚ್ಚರ.!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- Horoscope Today : 06 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಲೋಕಾಯುಕ್ತ ದಾಳಿ: ಕಾರ್ಯನಿರ್ವಾಹಕ ಎಂಜಿನಿಯರ್ ಖಲೀಲ್ ಬಳಿ 7 ಮನೆ, 5 ನಿವೇಶನ
- ನಾಗ್ಪುರದಲ್ಲಿ ಅಮಾನವೀಯ ಕೃತ್ಯ: ಮೈ ಮೇಲೆ ಬಣ್ಣ ಹಾಕಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಕುದಿಯುವ ನೀರು ಸುರಿದ ಅಜ್ಜಿ
- ಚಟ ಇರೋರು ಆಡ್ತಾರೆ ಬಿಡಿ, ಕುಣಿಗಲ್ ನಲ್ಲಿ ರೇಸ್ ಕೋರ್ಸ್ನಿಂದ 2 ಸಾವಿರ ಉದ್ಯೋಗ ಸೃಷ್ಟಿ: ವಿರೋಧಿಗಳಿಗೆ ಡಿಕೆಶಿ ತಿರುಗೇಟು
- ಕಿಡ್ನಿ ಕಾಯಿಲೆ ಎಂಬ ‘ಮೌನ ಕೊಲೆಗಾರ’ : ಈ 8 ಲಕ್ಷಣಗಳಿದ್ದರೆ ಕೂಡಲೇ ಎಚ್ಚೆತ್ತುಕೊಳ್ಳಿ!
- ಭಾರತೀಯರ ರಕ್ಷಣೆಗೆ ಕೇಂದ್ರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ



















