Housing Scheme : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ, ಕರ್ನಾಟಕ ಸರ್ಕಾರದಿಂದ ಮನೆ ಇಲ್ಲದವರಿಗೆ ಉಚಿತ ಮನೆಗಳನ್ನು ನಿರ್ಮಾಣ ಮಾಡಲು ಹಣ ಸಹಾಯಧನ ಅಥವಾ ಮನೆಗಳನ್ನೇ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಇಡೀ ರಾಜ್ಯದಾದ್ಯಂತ ಪ್ರಖ್ಯಾತಿಯಾಗಿರುವ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಉಚಿತ ಮನೆಯನ್ನ ಪಡೆದುಕೊಳ್ಳಲು ಹೊಸ ಮನೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ.
ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು
ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬರುವ ಬಡವರು, ಸ್ವಂತ ಮನೆ ಇಲ್ಲದವರು, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರು, ರೇಷನ್ ಕಾರ್ಡ್ ಇಲ್ಲದವರು, ರೇಷನ್ ಕಾರ್ಡ್ ಇದ್ದರೂ ಕೂಡ ಸರ್ಕಾರದಿಂದ ಇವತ್ತಿನವರೆಗೂ ಉಚಿತ ಮನೆಯನ್ನ ಪಡೆದುಕೊಳ್ಳದೇ ಇರುವವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ನಿಮ್ಮ ಬಳಿ ನಿಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಹೊಂದಿರುವುದು ಕಡ್ಡಾಯ. ಗ್ರಾಮೀಣ ಪ್ರದೇಶದ ವಸತಿ ರಹಿತ ಫಲಾನುಭವಿಗಳು ನೀವಾಗಿದ್ದರೆ.? ಸರ್ಕಾರದಿಂದ ಉಚಿತ ಮನೆ ಪಡೆದುಕೊಳ್ಳಲು ಎಲ್ಲಿ ಮತ್ತು ಹೇಗೆ ಅರ್ಜಿಯನ್ನು ಸಲ್ಲಿಸಬೇಕು.? ಯಾವಾಗ ಮನೆ ಸಿಗುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.
ಮನೆ ಇಲ್ಲದವರಿಗೆ ಸರ್ಕಾರದ ವತಿಯಿಂದ ಉಚಿತ ಮನೆ ನಿರ್ಮಾಣ. ಈಗಲೇ ಅರ್ಜಿಯನ್ನ ಸಲ್ಲಿಸಿ. ಮನೆ ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ ಸೌಲಭ್ಯ ಯಾರು ಹೊಂದಿಲ್ಲವೋ ಅಂತಹವರಿಗೆ ಸರ್ಕಾರದ ವತಿಯಿಂದ ಉಚಿತ ವಸತಿ ಯೋಜನೆಯನ್ನ ಕಲ್ಪಿಸಿಕೊಡಲಾಗುತ್ತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಯೋಜನೆಯನ್ನ ಕಲ್ಪಿಸಲಾಗಿದ್ದು, ಈ ಯೋಜನೆಯನ್ನ ಕರ್ನಾಟಕ ಸರಕಾರವು ಜಾರಿಗೆ ತಂದಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ನಿಮ್ಮ ಜಿಲ್ಲೆ, ತಾಲೂಕು ಹಾಗು ಹೋಬಳಿ ಆಯ್ಕೆ ಮಾಡಿಕೊಳ್ಳಿ. ಮುಂದಿನ ಹಂತಗಳಲ್ಲಿ ನಿವಾಸದ ಪ್ರಮಾಣಪತ್ರ, ಆರ್ ಡಿ ಸಂಖ್ಯೆ ಮತ್ತು ಅರ್ಜಿದಾರರ ಎಲ್ಲ ದಾಖಲಾತಿಗಳೊಂದಿಗೆ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಮತ್ತು ನೀವು ಅರ್ಜಿ ಸಲ್ಲಿಸಿದ್ದರೆ ನಿಮಗೆ ಉಚಿತ ಮನೆ ಸಿಗುತ್ತದೆ. ಹೀಗಾಗಿ ಸೂರು ಇಲ್ಲದ ಅರ್ಹ ಫಲಾನುಭವಿಗಳು ಅವಕಾಶ ಸದುಪಯೋಗಪಡಿಸಿಕೊಳ್ಳಿ.
ಅಧೀಕೃತ ವೆಬ್ ಸೈಟ್ ಲಿಂಕ್ :- Rajiv Gandhi Housing Corporation Limited
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!



















