Bele Parihara Status : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ರೈತರಿಗೆ ಅತಿವೃಷ್ಟಿ ಕಾರಣದಿಂದ ಬರ ಪರಿಹಾರ ಹಣವನ್ನು ರಾಜ್ಯ ಹಾಗು ಕೇಂದ್ರ ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ನೀಡಿದ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಬರ ಪರಿಹಾರ ಹಣವನ್ನು ಪಡೆಯಲು ಸುಪ್ರೀಂಕೋರ್ಟ್ ಗೆ ಹೋಗಿ ಅನುಮತಿ ತೆಗೆದುಕೊಂಡಿತ್ತು. ಮೇ ಮೊದಲ ವಾರದಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಹೆಚ್ಚಿನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣವನ್ನು ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ರಾಜ್ಯದಲ್ಲಿ ಸುಮಾರು 2 ಲಕ್ಷ ರೈತರು ಮಳೆಯಾಶ್ರಿತ ಬೆಳೆಗಳನ್ನು ಹೊಂದಿದ್ದಾರೆ. ಅಂತಹ ರೈತರ ಬೆಳೆಗಳಿಗೆ ಬರದಿಂದಾಗಿ ಬೆಳೆ ಹಾನಿಯಾಗಿದೆ. ಆದ್ದರಿಂದ ಇಂತಹ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರ ಹಣವನ್ನು ಅವರಿಗೆ ಮತ್ತೆ ನೀಡುವ ತೀರ್ಮಾನ ಮಾಡಿದ್ದೀವಿ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಘೋಷಣೆ ಮಾಡಿದ್ದಾರೆ.
ಬೆಳೆ ಪರಿಹಾರ ಹಣ ಯಾವಾಗ ನೀಡಲಾಗುತ್ತದೆ.?
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ಪ್ರಕಾರ ಇದೇ ತಿಂಗಳ ಕೊನೆಯ ವಾರದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶ ಆಗಿರುವಂತಹ 17 ಲಕ್ಷ ರೈತರಿಗೆ ಬೆಳೆ ಪರಿಹಾರ ಹಣ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ಡಿಬಿಟಿ ಮೂಲಕ ವರ್ಗಾವಣೆ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಬೆಳೆ ಪರಿಹಾರ ಮೊತ್ತ ಎಷ್ಟು ಜಮಾ ಮಾಡಲಾಗುತ್ತದೆ.?
ಅತಿವೃಷ್ಟಿಯಿಂದ ಹಾನಿಯಾದ ರಾಜ್ಯದ ಹಲವು ರೈತರ ಬೆಳೆ ನಾಶ ಆಗಿದೆ. ಅಂತಹ ರೈತರಿಗೆ ಸುಮಾರು ₹2800 ರಿಂದ ₹3000 ವರೆಗೆ ಬೆಳೆ ಪರಿಹಾರ ಹಣವನ್ನು ನೀಡಲಾಗುತ್ತದೆ ಎಂದು ಕಂದಾಯ ಸಚಿವರು ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದ್ದಾರೆ.
ರೈತರಿಗೆ ಸರಕಾರ ಹಲವು ರೀತಿಯ ಯೋಜನೆಗಳ ಮೂಲಕ ಬೆಳೆ ನಾಶ ಆದರೂ ತಮ್ಮ ಜೀವನ ನಡೆಸಲು ಆರ್ಥಿಕವಾಗಿ ನೆರವು ನೀಡುತ್ತದೆ. ಈ ಬಾರಿಯೂ ಸಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸರ್ಕಾರ ನೆರವನ್ನ ನೀಡುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಕುಸಿತ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ರೇಟ್.?
- Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ.! ಯಾವೆಲ್ಲಾ ಯೋಜನೆಗಳು.?
- Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?
- Subsidy Scheme For Farmer : ರೈತರಿಗೆ ಸಿಹಿಸುದ್ಧಿ : ಕುರಿ, ಕೋಳಿ, ಹಂದಿ ಸಾಕಾಣಿಕೆಗೆ ಸರ್ಕಾರದಿಂದ ಶೇ. 50 ರಷ್ಟು ಸಬ್ಸಿಡಿ.! ಸಂಪೂರ್ಣ ಮಾಹಿತಿ
- PM Kisan Samman Nidhi : ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಬಿಡುಗಡೆ.? ಬೇಗ ಈ ಕೆಲಸ ಮಾಡಿಕೊಳ್ಳಿ.
- Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
- Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
- Gold Rate Today : ಚಿನ್ನಪ್ರಿಯರಿಗೆ ಸಿಹಿಸುದ್ಧಿ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
- Udyogini Scheme : ಎಲ್ಲಾ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು – ಬೇಕಾಗುವ ದಾಖಲೆಗಳೇನು.? ಸಂಪೂರ್ಣ ಮಾಹಿತಿ
- ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Subsidy Scheme : ಮಿನಿ ಟ್ರ್ಯಾಕ್ಟರ್, ಟಿಲ್ಲರ್ ಖರೀದಿಗೆ 90% ವರೆಗೆ ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
- Rain Alert : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ.! ಹವಾಮಾನ ಇಲಾಖೆ ಮುನ್ಸೂಚನೆ.!
- Subsidy Scheme : ರೈತರಿಗೆ ಮತ್ತೊಂದು ಸಿಹಿಸುದ್ಧಿ – ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಬ್ಸಿಡಿ.!
- Lakhpati Didi Yojana : ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ಧಿ – ಈ ದಾಖಲೆಗಳಿದ್ರೆ ಸಿಗಲಿದೆ 5 ಲಕ್ಷ ಬಡ್ಡಿ ರಹಿತ ಸಾಲ.!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!