Pan Card : ಪಾನ್ ಕಾರ್ಡ್ ಎಂಬುವುದು ಭಾರತದ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುವ ಹತ್ತು ಅಂಕೆಗಳುಳ್ಳ ಶಾಶ್ವತ ಗುರುತಿನ ಪುರಾವೆಯಾಗಿದೆ. ಇದು ಮಾರಾಟ, ಖರೀದಿ, ಹಣಕಾಸಿನ ವಹಿವಾಟಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿದೇಶಕ್ಕೆ ಹೋಗುವವರಿಗಂತೂ ಪಾನ್ ಕಾರ್ಡ್ ಅಗತ್ಯ ದಾಖಲೆಗಳಲ್ಲೊಂದಾಗಿದೆ. ಹಾಗಾದರೆ ಒಂದು ವೇಳೆ ಪಾನ್ ಕಾರ್ಡ್ ಕಳೆದು ಹೋದಲ್ಲಿ ಏನು ಮಾಡಬೇಕು? ಬದಲಿ ಪಾನ್ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PMFBY Scheme : ಈ ಯೋಜನೆ ಅಡಿಯಲ್ಲಿ 88,000 ಕ್ಕೂ ಅಧಿಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ.!
ನಕಲಿ ಪಾನ್ ಕಾರ್ಡ್ ಪಡೆಯಿರಿ
ಪಾನ್ ಕಾರ್ಡ್ ಕಳೆದು ಹೋದರೆ ಅಥವಾ ಕಳ್ಳತನವಾದಲ್ಲಿ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ದೂರಿನ ಸ್ವೀಕೃತಿ ಪ್ರತಿಯನ್ನು ಪಡೆದುಕೊಳ್ಳಬೇಕು. ಇದರಿಂದಾಗಿ ಈ ಸಂದರ್ಭದಲ್ಲಿ ನಿಮ್ಮ ಪಾನ್ ಕಾರ್ಡ್ ದುರ್ಬಳಕೆ ಆಗುವುದನ್ನು ತಡೆಯಬಹುದಾಗಿದೆ. ಯಾರಾದರೂ ದುರುಪಯೋಗ ಪಡಿಸಿದರೂ ಕಾನೂನಿನ ಚೌಕಟ್ಟಿನಿಂದ ಇದು ನಿಮ್ಮನ್ನು ರಕ್ಷಿಸುತ್ತದೆ.
ಪಾನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲದ ಕಾರಣ ಹತ್ತಿರದ ಪಾನ್ ಕಾರ್ಡ್ ಮಾಡಿಕೊಡುವ ಕೇಂದ್ರಗಳಲ್ಲಿ 49A ಫಾರ್ಮ್ ಅನ್ನು ಭರ್ತಿ ಮಾಡಿ ನೀಡಿರಿ. ಫಾರ್ಮ್ನ ಮೇಲ್ಬಾಗದಲ್ಲಿ ಬಲಬದಿಗೆ ಪಾಸ್ಪೋರ್ಟ್ ಗಾತ್ರದ ಫೋಟೋವನ್ನು ಫೋಟೋಗೆ ಸಹಿ ಮಾಡಬೇಕು. ಅರ್ಜಿಯೊಂದಿಗೆ ಪೊಲೀಸ್ ಠಾಣೆಯಿಂದ ಪಡೆದ ದೂರಿನ ಪ್ರತಿ, ವಿಳಾಸ ಮತ್ತು ಗುರುತಿನ ಪುರಾವೆ, ಡಿ.ಡಿ. ಅಥವಾ ಚೆಕ್ ಅನ್ನು PAN/NSDL ಕಚೇರಿಗೆ ಸಲ್ಲಿಸಬೇಕು. ಅಥವಾ ಅರ್ಜಿ ಮತ್ತು ದಾಖಲಾತಿಗಳನ್ನು ಅಂಚೆ ಮೂಲಕ ಪುಣೆಯಲ್ಲಿರುವ ಪಾನ್ ಕಾರ್ಡ್ ತಯಾರಿಸಿ ಕೊಡುವ ಕಚೇರಿಗೂ ಕಳುಹಿಸಬಹುದು. ಅವರು ಪರಿಶೀಲಿಸಿ ಹೊಸ ಪಾನ್ಕಾರ್ಡ್ ಅನ್ನು ನಮ್ಮ ವಿಳಾಸಕ್ಕೆ ಕಳುಹಿಸಿಕೊಡುತ್ತಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಪಾನ್ ಕಾರ್ಡ್ ಕಳೆದು ಹೋದಾಗ ಸುಮ್ಮನಿರುವಂತಿಲ್ಲ. ಮೊದಲು ಪೊಲೀಸ್ ಠಾಣೆಯಲ್ಲಿ ದೂರು ನೀಡಬೇಕು. ದೂರು ನೀಡಿದ ನಂತರ ಹೊಸ ಪಾನ್ಕಾರ್ಡ್ ಪಡೆಯುವುದನ್ನು ಮರೆಯದಿರಿ. ಒಂದು ವೇಳೆ ನಿಮ್ಮ ಪಾನ್ ಕಾರ್ಡ್ ಅನ್ನು ಇತರ ಯಾರಾದರೂ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ



















