Gruhajyothi Scheme : ನಮಸ್ಕಾರ ಸ್ನೇಹಿತರೇ, ಕಳೆದ ಬಾರಿ ನಡೆದ ವಿಧಾನಸಭೆಯ ಚುನಾವಣೆಯ ಮೊದಲು, ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿಕೊಂಡು ಚುನಾವಣೆಯನ್ನು ಪ್ರತಿನಿಧಿಸಿತ್ತು, ಇದೇ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರವು ಆ ಚುನಾವಣೆಯಲ್ಲಿ ಬಹುಮತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿತ್ತು. ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೆ ತರುವುದಕ್ಕೆ ಶುರು ಮಾಡಿತು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರೂ ಸಹ ಕಾಂಗ್ರೆಸ್ ಸರ್ಕಾರ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿತ್ತು,
ಆದರೆ ಈಗ ಗೃಹಜೋತಿ ಯೋಜನೆಯ(Gruhajyothi Scheme) ಬಗ್ಗೆ ಮಹತ್ವದ ಆದೇಶವನ್ನು ಸರ್ಕಾರ ಹೊರಡಿಸಿದೆ. ಏನದು ಮಹತ್ವದ ಆದೇಶ.? ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಗೆದ್ದ ಬಳಿಕ, ಗೃಹಲಕ್ಷ್ಮಿ ಯೋಜನೆ(Gruhalakshmi), ಗೃಹ ಜ್ಯೋತಿ(Gruhajyothi) ಯೋಜನೆ , ಅನ್ನಭಾಗ್ಯ ಯೋಜನೆ(Annabhagya), ಶಕ್ತಿ (Shakthi), ಯುವನಿಧಿ(Yuvanidhi) ಯೋಜನೆ ಜಾರಿಗೆ ತಂದಿತ್ತು. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ಬಳಿಕ ಎಲ್ಲಾ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತದೆ ಎಂದು ಪ್ರತಿಪಕ್ಷಗಳು ಎಲ್ಲೆಡೆ ಪ್ರಚಾರ ಮಾಡಿತ್ತು, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಆ ರೀತಿ ಏನನ್ನೂ ಮಾಡದೇ, ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಇದೆಲ್ಲವೂ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ ಎಂದು ಹೇಳಬಹುದು. ಸರ್ಕಾರಕ್ಕೆ ಆರ್ಥಿಕವಾಗಿ ಸಂಕಷ್ಟಕ್ಕೆ ಪರಿಹಾರವಾಗಿ ಯಾವುದೇ ರೀತಿಯ ರೂಲ್ಸ್ ಜಾರಿಗೆ ತಂದರೂ ಕೂಡ ಇದರ ದೊಡ್ಡ ಹೊಡೆತ ಬಡಜನರ ಮೇಲೆ ಬೀಳುತ್ತದೆ. ಒಂದು ಕಡೆ ದೇಶದಲ್ಲಿ ಬೆಲೆ ಏರಿಕೆ ಜಾಸ್ತಿಯಾಗುತ್ತಿದೆ. ಮತ್ತೊಂದೆಡೆ ಸರ್ಕಾರವು ಹೊಸ ಹೊಸ ರೂಲ್ಸ್ ಗಳನ್ನು ಜಾರಿಗೆ ತರುತ್ತಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಗೃಹಜೋತಿ(Gruhajyothi) ಯೋಜನೆಯಿಂದ ಹೊಸ ನಿಯಮ ಜಾರಿ!
ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹ ಜ್ಯೋತಿ ಯೋಜನೆಯ ಮೂಲಕ ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಎಂದು ಘೋಷಿಸಿದ್ದರೂ ಸಹ, ಅವರ ಮನೆಯ ಪ್ರತಿ ತಿಂಗಳು ಎಷ್ಟು ವಿದ್ಯುತ್ ಬಳಸುತ್ತಿದ್ದರು ಎನ್ನುವ ಆಧಾರವನ್ನು ಲೆಕ್ಕ ಹಾಕಿ. ಅದಕ್ಕೆ ಹೆಚ್ಚುವರಿಯಾಗಿ 10% ವಿದ್ಯುತ್ ಅನ್ನು ಗ್ರಾಹಕರು ಬಳಸಬಹುದು ಎಂದು ಸರ್ಕಾರವು ಹೇಳಿತ್ತು. ಇಷ್ಟು ದಿವಸ ಜನರು ಹೆಚ್ಚಾಗಿ ವಿದ್ಯುತ್ ಬಳಕೆ ಮಾಡಿರುವ ಹಣವನ್ನು ಪಾವತಿ ಮಾಡಬೇಕೆಂದು ಸರ್ಕಾರವು ತಿಳಿಸಿತ್ತು.
ಆದರೆ ಈಗ ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಭಾರವನ್ನು ತಪ್ಪಿಸಲು, ಹೊಸ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಇನ್ನು ಮುಂದೆ ಗೃಹಜೋತಿ(Gruhajyothi) ಯೋಜನೆ ವಿದ್ಯುತ್ ಬಳಸುತ್ತಿರುವವರು ಸರ್ಕಾರ ಸೂಚಿಸಿರುವ ಲಿಮಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದರೆ, ಅವರು ಗೃಹಜ್ಯೋತಿ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹಾಗು ಮುಂದೆ ಕೂಡ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ. ಇದು ರಾಜ್ಯ ಸರ್ಕಾರದ ಹೊಸ ನಿಯಮವಾಗಿದ್ದು, ಜನರು ಇನ್ನು ಮುಂದೆ ಎಚ್ಚರಿಕೆಯಿಂದ ವಿದ್ಯುತ್ ಬಳಕೆ ಮಾಡುವುದು ಸೂಕ್ತವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















