Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, ಪರಿಶೀಲಿಸಿಕೊಳ್ಳುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಅನ್ನಭಾಗ್ಯ ಯೋಜನೆ (Annabhagya Yojane)
ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿಯೊಬ್ಬ ರೇಷನ್ ಕಾರ್ಡು ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿತ್ತು. ಅಕ್ಕಿ ಸಿಗದೇ ಇರುವ ಕಾರಣ ಫಲಾನುಭವಿಗಳಿಗೆ ಒಂದು ಕೆಜಿ ಅಕ್ಕಿಗೆ ₹175/- ರೂಪಾಯಿ ಹಣವನ್ನ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಹಣವು ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ, ಇಲ್ಲವಾ ಎಂದು ಹೇಗೆ ತಿಳಿಯುವುದು.? ನೋಡೋಣ.
ಕೆಲವು ದಿನಗಳಿಂದ ಅನ್ನಭಾಗ್ಯ ಯೋಜನೆಯ (Annabhagya Yojane) ಅಕ್ಕಿ ಹಣವು ಬರುವುದು ಸ್ವಲ್ಪ ವಿಳಂಬವಾಗಿತ್ತು. ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವು ಜಮಾ ಆಗುತ್ತಿದೆ. ಹಣವನ್ನು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!
ಅನ್ನಭಾಗ್ಯ ಡಿಬಿಟಿ ಚೆಕ್ (Annabhagya DBT Check)
ಅನ್ನಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಮೊದಲು ನಿಮ್ಮ ಮೊಬೈಲ್ ನಲ್ಲಿರುವ ಪ್ಲೇ ಸ್ಟೋರ್ನಿಂದ “ಡಿಬಿಟಿ ಕರ್ನಾಟಕ”(DBT Karnataka) ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ. ನಂತರ ಅದರಲ್ಲಿ ಫಲಾನುಭವಿಯ ವಿವರಗಳನ್ನು ಹಾಕುವ ಮೂಲಕ ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ನಮೂದಿಸಿ. ನಂತರ ಫಲಾನುಭವಿಯ ಖಾತೆಯ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ನಿಮಗೆ ಅಲ್ಲಿ ಯಾವ ದಿನಾಂಕದಂದು ಎಷ್ಟು ಹಣ ಜಮಾ ಆಗಿರುತ್ತದೆ ಎಂಬ ಮಾಹಿತಿಯು ಕೂಡ ದೊರಕಿರುತ್ತದೆ. ಅದನ್ನು ನೋಡಿಕೊಂಡು ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಬ್ಯಾಲೆನ್ಸ್ ಪರಿಶೀಲಿಸಿಕೊಂಡು ಹಣವನ್ನು ಪಡೆದುಕೊಳ್ಳಬಹುದು. ಈ ರೀತಿಯಾಗಿ ಅನ್ನಭಾಗ್ಯ ಯೋಜನೆಯ(Annabhagya Yojane) ಅಕ್ಕಿ ಹಣ ಬಂದಿದೆಯಾ.? ಇಲ್ಲವಾ.? ಎಂದು ಪರಿಶೀಲಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















