Ration Card Updates : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿಯ ವಿಷಯದಲ್ಲಿ ಬಹಳಷ್ಟು ನಿಯಮಗಳನ್ನು ಬದಲಾಯಿಸಲು ಪ್ರಧಾನಿಯವರು ಮುಂದಾಗಿದ್ದಾರೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ(PMGKAY) ಅಡಿಯಲ್ಲಿ ಜನರಿಗೆ ಉಚಿತ ರೇಷನ್ ಕಾರ್ಡ್ ವಿತರಣೆಯಿಂದಾಗಿ 81 ಕೋಟಿಗಿಂತ ಅಧಿಕ ಜನರು ಉಚಿತವಾಗಿ ಐದು ಕೆಜಿ ಧಾನ್ಯವನ್ನು ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!
ಪಡಿತರ ಚೀಟಿ ನಿಯಮದಲ್ಲಿ ಏನೆಲ್ಲಾ ಬದಲಾವಣೆಯಾಗಿದೆ.?
ದೇಶದಲ್ಲಿ ಪಡಿತರ ಚೀಟಿ ಪ್ರಮುಖ ಪಾತ್ರ ವಹಿಸುತ್ತದೆ. ಪಡಿತರ ಚೀಟಿಯಲ್ಲಿ ಬಹಳಷ್ಟು ಬದಲಾವಣೆಗಳನ್ನು ಮಾಡಲಾಗಿದ್ದು, ರೇಷನ್ ಕಾರ್ಡ್ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮವು ನಡೆಯದಂತೆ ಖಚಿತಪಡಿಸಿಕೊಳ್ಳಲಾಗುವುದು. ರೇಷನ್ ಕಾರ್ಡ್ ನಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಹೊರಡಿಸಿದೆ.
ಇದರಿಂದಾಗಿ ಭಾರತದ ಜನರು ಪಡಿತರ ಚೀಟಿಯಲ್ಲಿ ಅಕ್ರಮಕ್ಕೆ ಒಳಗಾಗದೇ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಅಕ್ರಮವನ್ನು ಕಂಡುಬಂದಲ್ಲಿ ದೂರು ನೀಡಲು ಸೌಲಭ್ಯ ನೀಡಲಾಗಿದೆ.
ನಿಮ್ಮೆಲ್ಲರಿಗೂ ತಿಳಿದಿರುವ ಹಾಗೇ ಪಡಿತರ ಚೀಟಿ ಮಾಡಿಕೊಳ್ಳಲು ಜನರು ತುಂಬಾ ಹೋರಾಡಬೇಕಾಗುತ್ತದೆ, ಆದರೆ ಇವಾಗ ಸರಕಾರ ಹೊಸ ರೇಷನ್ ಕಾರ್ಡ್ ಮಾಡುವ ಕೆಲಸವನ್ನು ಇನ್ನಷ್ಟು ಸುಲಭ ಮಾಡಿದೆ. ಅಂದ್ರೆ ನೀವು ಮನೆಯಲ್ಲಿ ಕುಳಿತುಕೊಂಡು ಆನ್ ಲೈನ್ ಮೂಲಕ ನಿಮ್ಮ ಪಡಿತರ ಚೀಟಿಗೆ ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ನಿಮ್ಮ ಹೊಸ ಪಡಿತರ ಚೀಟಿ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
ನೀವು ಪಡಿತರ ಚೀಟಿ ಪಡೆಯಲು ಹೋದಾಗ ನಿಮ್ಮ ಬಳಿ ಹಣವನ್ನ ಪಾವತಿಸುವುದಾಗಿರಬಹುದು. ಏನಾದರೂ ವಂಚನೆ ಮಾಡಿದ್ರೆ ನೀವು ದೂರ ನೀಡಲು ಸಹ ಸೌಲಭ್ಯ ಇರುತ್ತವೆ. ಇದೇ ರೀತಿ ಯಾರಾದರೂ ನಿಮ್ಮ ಬಳಿ ಹಣ ಪಾವತಿಸಿಕೊಂಡು ರೇಷನ್ ಕಾರ್ಡ್ ಮಾಡುತ್ತೇವೆ ಎಂದು ನಿಮಗೆ ವಂಚನೆ ಮಾಡಿದರು ಅಂದರೆ ನೀವು ದೂರು ನೀಡುವ ಸೌಲಭ್ಯ ಮಾಡಿಕೊಳ್ಳಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















