Ration Card Updates : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿಯ ವಿಷಯದಲ್ಲಿ ಬಹಳಷ್ಟು ನಿಯಮಗಳನ್ನು ಬದಲಾಯಿಸಲು ಪ್ರಧಾನಿಯವರು ಮುಂದಾಗಿದ್ದಾರೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ(PMGKAY) ಅಡಿಯಲ್ಲಿ ಜನರಿಗೆ ಉಚಿತ ರೇಷನ್ ಕಾರ್ಡ್ ವಿತರಣೆಯಿಂದಾಗಿ 81 ಕೋಟಿಗಿಂತ ಅಧಿಕ ಜನರು ಉಚಿತವಾಗಿ ಐದು ಕೆಜಿ ಧಾನ್ಯವನ್ನು ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!
ಪಡಿತರ ಚೀಟಿ ನಿಯಮದಲ್ಲಿ ಏನೆಲ್ಲಾ ಬದಲಾವಣೆಯಾಗಿದೆ.?
ದೇಶದಲ್ಲಿ ಪಡಿತರ ಚೀಟಿ ಪ್ರಮುಖ ಪಾತ್ರ ವಹಿಸುತ್ತದೆ. ಪಡಿತರ ಚೀಟಿಯಲ್ಲಿ ಬಹಳಷ್ಟು ಬದಲಾವಣೆಗಳನ್ನು ಮಾಡಲಾಗಿದ್ದು, ರೇಷನ್ ಕಾರ್ಡ್ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮವು ನಡೆಯದಂತೆ ಖಚಿತಪಡಿಸಿಕೊಳ್ಳಲಾಗುವುದು. ರೇಷನ್ ಕಾರ್ಡ್ ನಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಹೊರಡಿಸಿದೆ.
ಇದರಿಂದಾಗಿ ಭಾರತದ ಜನರು ಪಡಿತರ ಚೀಟಿಯಲ್ಲಿ ಅಕ್ರಮಕ್ಕೆ ಒಳಗಾಗದೇ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಅಕ್ರಮವನ್ನು ಕಂಡುಬಂದಲ್ಲಿ ದೂರು ನೀಡಲು ಸೌಲಭ್ಯ ನೀಡಲಾಗಿದೆ.
ನಿಮ್ಮೆಲ್ಲರಿಗೂ ತಿಳಿದಿರುವ ಹಾಗೇ ಪಡಿತರ ಚೀಟಿ ಮಾಡಿಕೊಳ್ಳಲು ಜನರು ತುಂಬಾ ಹೋರಾಡಬೇಕಾಗುತ್ತದೆ, ಆದರೆ ಇವಾಗ ಸರಕಾರ ಹೊಸ ರೇಷನ್ ಕಾರ್ಡ್ ಮಾಡುವ ಕೆಲಸವನ್ನು ಇನ್ನಷ್ಟು ಸುಲಭ ಮಾಡಿದೆ. ಅಂದ್ರೆ ನೀವು ಮನೆಯಲ್ಲಿ ಕುಳಿತುಕೊಂಡು ಆನ್ ಲೈನ್ ಮೂಲಕ ನಿಮ್ಮ ಪಡಿತರ ಚೀಟಿಗೆ ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ನಿಮ್ಮ ಹೊಸ ಪಡಿತರ ಚೀಟಿ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
ನೀವು ಪಡಿತರ ಚೀಟಿ ಪಡೆಯಲು ಹೋದಾಗ ನಿಮ್ಮ ಬಳಿ ಹಣವನ್ನ ಪಾವತಿಸುವುದಾಗಿರಬಹುದು. ಏನಾದರೂ ವಂಚನೆ ಮಾಡಿದ್ರೆ ನೀವು ದೂರ ನೀಡಲು ಸಹ ಸೌಲಭ್ಯ ಇರುತ್ತವೆ. ಇದೇ ರೀತಿ ಯಾರಾದರೂ ನಿಮ್ಮ ಬಳಿ ಹಣ ಪಾವತಿಸಿಕೊಂಡು ರೇಷನ್ ಕಾರ್ಡ್ ಮಾಡುತ್ತೇವೆ ಎಂದು ನಿಮಗೆ ವಂಚನೆ ಮಾಡಿದರು ಅಂದರೆ ನೀವು ದೂರು ನೀಡುವ ಸೌಲಭ್ಯ ಮಾಡಿಕೊಳ್ಳಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?
- ವಿರಾಟ್, ಭುವಿ, ಹ್ಯಾಜಲ್ವುಡ್ ಇವರ್ಯಾರು ಅಲ್ಲ.. RCB ಕಪ್ ಗೆದ್ದಿದ್ದು ಕೆಲವೇ ನಿಮಿಷಗಳ ಹಿಂದೆ ವಿಲನ್ ಎನಿಸಿಕೊಂಡಿದ್ದ ಈ ಆಲ್ರೌಂಡರ್ನಿಂದ!
- ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಬಂಗಾರ.!
- ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
- ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್