PMKVY : ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯಮ ಪ್ರಾರಂಭ ಮಾಡಲು ಸಹಾಯ ಮಾಡುತ್ತಿದೆ. ಇದಕ್ಕಾಗಿ ಪಿಎಮ್ ಮೋದಿ ಅವರು 2015ರಲ್ಲಿ ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯನ್ನು(PM Kaushal Vikas Yojana) ಜಾರಿಗೆ ತಂದಿದ್ದರು.
ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯ(PM Kaushal Vikas Yojana) ಮೂಲಕ ನಿರುದ್ಯೋಗಿ ಯುವಕರು ತಮ್ಮದೇ ಆದ ಸ್ವಂತ ಉದ್ಯಮ ಅಥವಾ ಸ್ವಂತ ಉದ್ಯೋಗ ಪ್ರಾರಂಭಿಸಲು ಉಚಿತವಾಗಿ ತರಬೇತಿ ಕೊಡುವುದರ ಜೊತೆಗೆ ₹8,000/- ಹಣ ಕೂಡ ಕೊಡಲಾಗುತ್ತದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆ – PM Kaushal Vikas Yojana :
ದೇಶದ ಯುವಪೀಳಿಗೆಗಾಗಿ ಜಾರಿಗೆ ತಂದಿರುವ ಈ ಯೋಜನೆಯ ಸೌಲಭ್ಯವನ್ನು ನಿರುದ್ಯೋಗಿ ಯುವಕ-ಯುವತಿಯರು ಇಬ್ಬರು ಕೂಡ ಪಡೆದುಕೊಳ್ಳಬಹುದು. ಚೆನ್ನಾಗಿ ಓದಿರುವವರಿಗೆ ಆದ್ಯತೆ ಕೊಡಲಾಗುತ್ತಿದೆ. ದೇಶದ ಎಲ್ಲಾ ರಾಜ್ಯದವರು ಕೂಡ ಈ ಪಿಎಂ ಕೌಶಲ್ ವಿಕಾಸ್ ಯೋಜನೆಗೆ(PM Kaushal Vikas Yojana) ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ವಿಭಿನ್ನ ರೀತಿಯ ತರಬೇತಿಗೆ ಬೇರೆ ಬೇರೆ ಕಾಲದ ಮಿತಿಯನ್ನು ಫಿಕ್ಸ್ ಮಾಡಲಾಗಿದ್ದು, ನಿಮಗೆ ಯಾವುದರಲ್ಲಿ ಆಸಕ್ತಿ ಇದೆಯೋ ಆ ರಿಸಿಕೊಂಡು, ಕಳಿತುಕೊಳ್ಳಬಹುದು. ಈ ಪಿಎಂ ಕೌಶಲ್ ವಿಕಾಸ್ ಯೋಜನೆಯ(PM Kaushal Vikas Yojana) ಮೂಲಕ ಕೆಲಸಕ್ಕಾಗಿ ಆನ್ ಲೈನ್ ಅಥವಾ ಆಫ್ ಲೈನ್ ಎರಡು ರೀತಿಯಲ್ಲಿ ತರಬೇತಿಗಳನ್ನು ಅಟೆಂಡ್ ಮಾಡಬಹುದು. ನಿರುದ್ಯೋಗಿ ಯುವಕ-ಯುವತಿಯರಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಬೇಕಾಗುವ ದಾಖಲೆಗಳೇನು.?
- ವಿದ್ಯಾರ್ಹತೆ ಸರ್ಟಿಫಿಕೇಟ್
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ವಯಸ್ಸಿನ ಧೃಡೀಕರಣ ಪತ್ರ
- ಮೊಬೈಲ್ ನಂಬರ್
- Employment ID
ಏನೆಲ್ಲಾ ಅರ್ಹತೆಗಳಿರಬೇಕು.?
- ಚೆನ್ನಾಗಿ ಓದಿರುವ ವಿದ್ಯಾವಂತರಿಗೆ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡು, ಅವರ ಕೆಲಸಕ್ಕೆ ಸಹಾಯ ಮಾಡುವ ಯೋಜನೆ ಇದಾಗಿದ್ದು, ಅಭ್ಯರ್ಥಿಗಳು ಶಿಕ್ಷಣ ಪಡೆದಿರುವುದು ಮುಖ್ಯವಾಗಿರುತ್ತದೆ.
- ದೇಶದ ಎಲ್ಲಾ ರಾಜ್ಯದವರು ಪಿಎಂ ಕೌಶಲ್ ವಿಕಾಸ್ ಯೋಜನೆಯ(PM Kaushal Vikas Yojana) ಸೌಲಭ್ಯವನ್ನ ಪಡೆಯಬಹುದು.
- ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹೊಂದಿರಲೇಬೇಕು.
- ಅರ್ಜಿ ಸಲ್ಲಿಸ ಬಯಸುವ ನಿರುದ್ಯೋಗಿ ಯುವಕ – ಯುವತಿಯರ ವಯಸ್ಸು 18 ವರ್ಷ ತುಂಬಿರಬೇಕು.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈ ಯೋಜನೆಯಿಂದ ಏನೆಲ್ಲಾ ಉಪಯೋಗಗಳಿವೆ.?
ನಿರುದ್ಯೋಗಿ ಯುವಕ – ಯುವತಿಯರು ಕೆಲಸ ಪಡೆಯಲು ಬಹಳಷ್ಟು ಕಷ್ಟಪಡುತ್ತಿದ್ದಾರೆ. ಅವರ ವಿದ್ಯಾರ್ಹತೆಗೆ ತಕ್ಕದಾದ ಕೆಲಸ ಸಿಗುತ್ತಿಲ್ಲ. ಅಂತಹ ಅಭ್ಯರ್ಥಿಗಳು ಪಿಎಂ ಕೌಶಲ್ ವಿಕಾಸ್ ಯೋಜನೆಯ(PM Kaushal Vikas Yojana) ಮೂಲಕ ತರಬೇತಿ ಪಡೆದು, ತಮ್ಮದೇ ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ಅಥವಾ ಬೇರೆ ಕಡೆ ಉದ್ಯೋಗ ಮಾಡಬಹುದು. ಈ ಯೋಜನೆಯ ಅಡಿಯಲ್ಲಿ ತರಬೇತಿ ಪಡೆದ ನಂತರ ಅಭ್ಯರ್ಥಿಗಳಿಗೆ ಸರ್ಟಿಫಿಕೇಟ್ ಕೂಡ ಸಿಗಲಿದ್ದು, ಅದನ್ನು ದೇಶದ ಎಲ್ಲೆಡೆ ಉಪಯೋಗಿಸಿ ಕೆಲಸ ಪಡೆಯುವುದಕ್ಕೆ ಇದರಿಂದ ಸಹಾಯವಾಗುತ್ತದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಅರ್ಜಿ ಸಲ್ಲಿಸುವ ವಿಧಾನ :-
- ಕೇಂದ್ರ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹೋಮ್ ಪೇಜ್ ನಲ್ಲಿ, ಪಿಎಮ್ ಕೌಶಲ್ ವಿಕಾಸ್ ಯೋಜನೆ ಎನ್ನುವ ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು
- ಈಗ ಹೊಸ ಪೇಜ್ ಓಪನ್ ಆಗುತ್ತದೆ, ಇದರಲ್ಲಿ ಮೊದಲಿಗೆ ನೀವು ಯೋಜನೆಗೆ ರಿಜಿಸ್ಟರ್ ಮಾಡಬೇಕು
- ಈ ಯೋಜನೆಯಲ್ಲಿ ಹೊಸದಾಗಿ ನೀವು ರಿಜಿಸ್ಟರ್ ಮಾಡಿಕೊಳ್ಳಬೇಕಾಗುತ್ತದೆ.
- ಮೊದಲು ನಿಮ್ಮ ಡೀಟೇಲ್ಸ್ ಹಾಕಿ, ಪೋರ್ಟಲ್ ನಲ್ಲಿ ಕೌಶಲ್ ವಿಕಾಸ್ ಯೋಜನೆಗೆ ರಿಜಿಸ್ಟರ್ ಮಾಡಿ, ಲಾಗಿನ್ ಐಡಿ ಮತ್ತು ಪಾಸ್ ವರ್ಡ್ ಪಡೆಯಿರಿ
- ಬಳಿಕ ಅಪ್ಲಿಕೇಶನ್ ಫಾರ್ಮ್ ಬರುತ್ತದೆ. ಅಲ್ಲಿ ಕೇಳುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ನಮೂದಿಸಿ, ಬೇಕಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಇದೆಲ್ಲಾ ಆದ ನಂತರ ಅಪ್ಲಿಕೇಶನ್ ಅನ್ನು ಸಬ್ಮಿಟ್ ಮಾಡಿ. ಇಲ್ಲಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯ ಆಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್




















