Govt Updates : ನಮಸ್ಕಾರ ಸ್ನೇಹಿತರೇ, ಇದೇ ಜುಲೈ ಒಂದರಿಂದ ಇಡೀ ದೇಶಾದ್ಯಂತ ನಾಲ್ಕು ಹೊಸ ರೂಲ್ಸ್ಗಳು ಜಾರಿಯಾಗಲಿದ್ದು, ಪ್ರತಿಯೊಬ್ಬರ ಮೇಲೂ ಕೂಡ ಇದು ದೊಡ್ಡ ಪರಿಣಾಮವನ್ನು ಉಂಟುಮಾಡಲಿದೆ. ಕೂಲಿ ಕೆಲಸ ಮಾಡುವದರಿಂದ ಹಿಡಿದು ಸರ್ಕಾರಿ ಹುದ್ದೆಯಲ್ಲಿರುವವರಿಗೂ, ರೈತರಿಗೂ, ಮಹಿಳೆಯರಿಗೂ ಕೂಡ ಈ ನಾಲ್ಕು ಹೊಸ ರೂಲ್ಸ್ಗಳು ಪರಿಣಾಮವನ್ನುಂಟು ಮಾಡಲಿವೆ. ಇದೇ ಜುಲೈ ಒಂದರಿಂದ ಜಾರಿಗೆ ಬರುತ್ತಿರುವ ಆ ನಾಲ್ಕು ಹೊಸ ರೂಲ್ಸ್ ಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಮಂತ್ರಿ ಹುದ್ದೆಗೇರಿದ ನರೇಂದ್ರ ಮೋದಿ ಅವರು ದೇಶಾದ್ಯಂತ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತ ಬಂದಿದ್ದಾರೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಕೂಡ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಚುಕ್ಕಾಣಿಯನ್ನ ಕೈಗೆತ್ತಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂತಿನ ಹಣ ಇನ್ನು ಕೂಡ ಜಮೆ ಆಗಿಲ್ಲ. ಎಲ್ಲವನ್ನೂ ಪರಿಗಣಿಸುತ್ತಾ ಬಂದ್ರೆ ಜುಲೈ ಒಂದರಿಂದ ಸಾಕಷ್ಟು ಬದಲಾವಣೆಗಳು ಉಂಟಾಗಲಿದೆ ಎನ್ನುವ ಬಗ್ಗೆ ವರದಿಯಾಗುತ್ತಿವೆ.
ಇದನ್ನೂ ಕೂಡ ಓದಿ : Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?
ಸಿಮ್ ಕಾರ್ಡ್ ನ ಹೊಸ ನಿಯಮ :- ಟೆಲಿಕಾಂ ನಿಯಂತ್ರಕ ಟ್ರಾಯ್, ಸಿಮ್ ಸ್ವ್ಯಾಪ್ ವಂಚನೆಯನ್ನು ತಡೆಯಲು ಜುಲೈ 1 ರಿಂದ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ ನಿಯಮವನ್ನ ಬದಲಿಸಲು ನಿರ್ಧರಿಸಿದೆ. ಸಿಮ್ ಕಾರ್ಡ್ ಕಳ್ಳತನ ಅಥವಾ ಹಾನಿಯ ಸಂದರ್ಭದಲ್ಲಿ ಲಾಕ್ ಅವಧಿಯನ್ನು ಏಳು ದಿನದವರೆಗೆ ಹೆಚ್ಚಿಸಲಾಗಿದೆ. ಮೊದಲು ಹೊಸ ಸಿಮ್ ತಕ್ಷಣವೇ ಲಭ್ಯವಾಗುತ್ತಿತ್ತು.
ಕ್ರೆಡಿಟ್ ಕಾರ್ಡ್ ಪಾವತಿಯ ಹೊಸ ನಿಯಮ :- ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಜುಲೈ ಒಂದರಿಂದ ಹೊಸ ನಿಯಮಗಳನ್ನ ಜಾರಿಗೆ ತಂದಿದೆ. ಇದರಲ್ಲಿ ಎಲ್ಲ ಬ್ಯಾಂಕ್ಗಳು ಭಾರತದಲ್ಲಿನ ಒಂದು ಸಂಯೋಜಿತ ಬಿಲ್ ಪಾವತಿ ವ್ಯವಸ್ಥೆ ಆಗಿರುವ ಭಾರತ್ ಬಿಲ್ ಪಾವತಿ ವ್ಯವಸ್ಥೆಯ ಮೂಲಕ ಕ್ರೆಡಿಟ್ ಕಾರ್ಡ್ ಪಾವತಿಯನ್ನ ಪ್ರಕ್ರಿಯೆಗೊಳಿಸಬೇಕಾಗುತ್ತದೆ. ಆದರೆ, ಈ ಸೂಚನೆಗಳನ್ನ ಬ್ಯಾಂಕ್ಗಳು ಇನ್ನೂ ಪಾಲಿಸಿಲ್ಲ. ಇಲ್ಲಿಯವರೆಗೆ ಕೇವಲ ಎಂಟು ಬ್ಯಾಂಕ್ಗಳು ಬಿಬಿಪಿಎಸ್ ನಲ್ಲಿ ಬಿಲ್ ಪಾವತಿಯನ್ನು ಸಕ್ರಿಯಗೊಳಿಸಿವೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಎಲ್ ಪಿಜಿ, ಎಟಿಎಫ್ ನ ಹೊಸ ಬೆಲೆಗಳು :- ಪ್ರತಿ ತಿಂಗಳ ಮೊದಲನೆಯ ದಿನ ಪೆಟ್ರೋಲಿಯಂ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳು ಮತ್ತು ಎಟಿಎಫ್ ಗಳ ಬೆಲೆಗಳನ್ನ ಪರಿಷ್ಕರಿಸುತ್ತವೆ. ಆದರೆ ಕಳೆದ ಕೆಲವು ತಿಂಗಳಿನಿಂದ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಬಾರಿ ವಾಣಿಜ್ಯದ ಜೊತೆಗೆ 14 ಕೆಜಿ ಎಲ್ಪಿಜಿ ಸಿಲಿಂಡರ್ ದರವೂ ಇಳಿಕೆಯಾಗುವ ನಿರೀಕ್ಷೆ ಇದೆ. ಹೀಗಿರುವಾಗ ಜುಲೈ ಒಂದರಂದು ಗ್ಯಾಸ್ ಬೆಲೆಯಲ್ಲಿ ಜನಸಾಮಾನ್ಯರಿಗೆ ಪರಿಹಾರ ಸಿಗುತ್ತದೋ.? ಇಲ್ಲವೋ.? ಕಾದು ನೋಡಬೇಕಿದೆ.
ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳು :- ಸರ್ಕಾರಿ ತೈಲ ಮಾರಾಟ ಕಂಪನಿಗಳು, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನ ನವೀಕರಣ ಮಾಡಿದ್ದು, ಜುಲೈ 1 ರ ಮುಂಜಾನೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಸಾಮಾನ್ಯ ಜನರು ರಿಲೀಫ್ ಪಡೆಯುತ್ತಾರಾ.? ಕಾದು ನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)
- Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
- ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?
- PM Intership Scheme : ನಿರುದ್ಯೋಗಿ ಯುವಜನತೆಗೆ ₹5,000/- ಪ್ರತೀ ತಿಂಗಳು – ಪಿಎಂ ಇಂಟರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಬೇಕಾಗುವ ದಾಖಲೆಗಳೇನು.?
- Laptop Scheme : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ – ಹೇಗೆ ಪಡೆಯುವುದು.?
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
- Bhagya Lakshmi Yojana : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- PM Kisan Samman Nidhi : ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಂದಿಲ್ವಾ? ಆದಷ್ಟು ಬೇಗ ಈ ಕೆಲಸ ಮಾಡಿಕೊಳ್ಳಿ.
- Bigg Boss Kannada 11 : ಬಿಗ್ ಬಾಸ್ ನಿರೂಪಣೆಯಿಂದ ಕಿಚ್ಚ ಸುದೀಪ್ ಹೊರ ಬರಲು ಕಾರಣವೇನು ಗೊತ್ತಾ.?
- Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- BSF Recruitment 2024 : 10 ನೇ ತರಗತಿ ಪಾಸಾದವರಿಗೆ 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.? ಹೇಗೆ ಅರ್ಜಿ ಸಲ್ಲಿಸುವುದು.?
- PM Awas Yojana : ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ
- Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ