ಕನ್ನಡ ನ್ಯೂಸ್ ಟೈಮ್ : ಸರ್ಕಾರಿ ಕಾಲೇಜಿನ ಶೌಚಾಲಯದಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ.
ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ತಾನು ಗರ್ಭಿಣಿಯಾಗಿರುವ ವಿಷಯ ಯಾರಿಗೂ ಗೊತ್ತಾಗದಂತೆ ಎಚ್ಚರಿಕೆ ವಹಿಸಿದ್ದಳು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಕ್ರವಾರ ಎಂದಿನಂತೆ ಕಾಲೇಜಿಗೆ ಬಂದಾಗ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಳಿಕ ಕಾಲೇಜಿನ ಶೌಚಾಲಯಕ್ಕೆ ತೆರಳಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಯಾರಿಗೂ ಗೊತ್ತಾಗದಂತೆ ನವಜಾತ ಶಿಶುವನ್ನು ಅಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಮುಚ್ಚಿಟ್ಟು, ಕ್ಲಾಸ್ ರೂಂಗೆ ತೆರಳಿದ್ದಳು. ಆ ಬಳಿಕ ತೀವ್ರ ರಕ್ತಸ್ರಾವವಾಗಿ ಕ್ಲಾಸ್ ರೂಂನಲ್ಲಿ ಪ್ರಜ್ಞೆತಪ್ಪಿ ಬಿದ್ದಾಗ ಆಂಬ್ಯುಲೆನ್ಸ್ ಮೂಲಕ ಕುಂಭಕೋಣಂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಯನ್ನು ವೈದ್ಯರು ಪರಿಶೀಲಿಸಿದಾಗ, ಹೆರಿಗೆ ಆಗಿರುವ ಮಾಹಿತಿ ಮತ್ತು ಮಗುವನ್ನು ಕಸದ ಬುಟ್ಟಿಯಲ್ಲಿ ಮುಚ್ಚಿಟ್ಟಿರುವುದು ಗೊತ್ತಾಗಿತ್ತು. ಆಗ ವೈದ್ಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು, ಕಾಲೇಜು ಸಿಬ್ಬಂದಿ ಶೌಚಾಲಯದ ಕಸದ ಬುಟ್ಟಿಯಲ್ಲಿದ್ದ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ತಾಯಿ, ಮಗುವಿಗೆ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ.
- ATM Withdrawal Rules : ಪ್ರತಿ ತಿಂಗಳು ಕೇವಲ 3 ಬಾರಿ ಮಾತ್ರ ATM ನಿಂದ ಹಣ ಡ್ರಾಗೆ ಶುಲ್ಕ ಇಲ್ಲ. ಬಳಿಕ ಎಷ್ಟು ಶುಲ್ಕ ಗೊತ್ತಾ.?
- PM Kisan Samman Yojana : ಈ ದಿನ `ಪಿಎಂ ಕಿಸಾನ್ ಯೋಜನೆ’ಯ 19 ನೇ ಕಂತಿನ ಹಣ ಜಮಾ.! ಈ ಕೆಲಸ ಬೇಗ ಮಾಡಿಕೊಳ್ಳಿ.
- ಸರ್ಕಾರಿ ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!
- Today Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ.? ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- Gig Workers : ಗಿಗ್ ಕಾರ್ಮಿಕರಿಗೆ ಗುರುತು ಚೀಟಿ – ಆರೋಗ್ಯ ಸೇವೆಗೆ ಸೇರ್ಪಡೆ – ಏನೆಲ್ಲಾ ಪ್ರಯೋಜನೆಗಳಿವೆ.?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- PWD Recruitment 2025 : ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
- Gold Price Today : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
- ಪಹಣಿ ಹೊಂದಿರುವ ರೈತರಿಗೆ ಸ್ಪ್ರಿಂಕ್ಲರ್’ಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! – Krishi Sinchai Yojana
- ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Union Budget 2025 : ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಎಂದಿನಂತೆ ಖಾಲಿ ಚೆಂಬು ಕೊಟ್ಟಿದೆ – ಕೇಂದ್ರ ಬಜೆಟ್ ವಿರುದ್ಧ ಸಿದ್ದರಾಮಯ್ಯ ಕಿಡಿ
- Union Budget 2025 : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಅನ್ನದಾತ’ರಿಗೆ ಸಿಕ್ಕಿದ್ದೇನು.? ರೈತರಿಗೆ ಏನೆಲ್ಲಾ ಲಾಭಗಳಿವೆ.?
- Yashaswini Card : ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ : ‘ಯಶಸ್ವಿನಿ ಯೋಜನೆ’ ನೋಂದಣಿ ಗಡುವು ಮಾ.31 ರವರೆಗೆ ವಿಸ್ತರಿಸಿ ಆದೇಶ.!
- ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಖಾತೆಗೆ ₹2,000/- ರೂ. ಹಣ ಜಮಾ.! PM Kisan Samman Yojana
- ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment
- Registration Rate : ವಾಹನ ಸವಾರರಿಗೆ ಬರೆ ಎಳೆದ ರಾಜ್ಯ ಸರ್ಕಾರ – ವಾಹನ ಖರೀದಿಸುವವರಿಗೆ ಶಾಕ್ ಕಾದಿದೆಯಾ.?
- Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 ಗೆ ಸಿಗಲಿದೆ ಒಂದು ಚೀಲ ಯೂರಿಯಾ!
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ.? ಇಳಿಕೆ ಕಾಣುತ್ತಾ ಬಂಗಾರ.!
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- BREAKING : ಸಿಂಧನೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ – ಬೆಚ್ಚಿಬಿದ್ದ ಜನ – ಓರ್ವ ಅರೆಸ್ಟ್
- UPI Payment : ನಿಮ್ಮ ಯುಪಿಐ ಐಡಿ ಹೀಗೆ ಇದ್ದರೆ ಫೆ.1 ರಿಂದ ಹಣ ವರ್ಗಾವಣೆ ಆಗುವುದಿಲ್ಲ.! ನೀವು ಏನು ಮಾಡಬೇಕು.?
- ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ.! ಅರ್ಹ ರೈತರು ಈ ಯೋಜನೆಯ ಲಾಭವನ್ನು ಹೇಗೆ ಪಡೆದುಕೊಳ್ಳುವುದು.? ನೋಡೋಣ
- Rain Update : ರಾಜ್ಯದಲ್ಲಿ ಫೆ.1 ರಿಂದ ಮಳೆ ಸಾಧ್ಯತೆ.? ಎಲ್ಲೆಲ್ಲಿ ಮಳೆ ಬೀಳಲಿದೆ.? ಸಂಪೂರ್ಣ ಮಾಹಿತಿ ಇಲ್ಲಿದೆ