Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡುತ್ತಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಯಾವೆಲ್ಲಾ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ತಿಳಿಯೋಣ..
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ 10 ಹಲವಾರು ಯೋಜನಾ ಅಡಿಯಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಈ ಯೋಜನೆಗಳ ಮೇಲೆ ಸಾಲವನ್ನು ತೆಗೆದುಕೊಳ್ಳಿ ಹಾಗೆ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ತರನಾದಂತಹ ಬಡ್ಡಿ ಇಲ್ಲ ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 ರಿಂದ 3% ನಷ್ಟು ಮಾತ್ರ ಬಡ್ಡಿ ಇದ್ದು ಇದರ ಲಾಭವನ್ನು ರೈತರು ಪಡೆದುಕೊಳ್ಳಿ ಹಾಗೆ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ ನೊಂದಾಯಿತಗೊಂಡಿರಬೇಕು ಹಾಗೆ ಫ್ರೂಟ್ ಐಡಿ ಮತ್ತು ಹೊಲದ ಹನಿಯ ನಂಬರ್ ಅಂದರೆ ಸರ್ವೆ ನಂಬರ್ ಲಿಂಕ್ ಆಗಿರಬೇಕು. ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು ಹಾಗೆ ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ ಇದಕ್ಕೆ ನಾವು ರಿನಿವಲ್ ಎಂದು ಕರೆಯುತ್ತೇವೆ. ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೆ ಹೋದಲ್ಲಿ ಮತ್ತೆ ನಿಮ್ಮ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ ಅದಕ್ಕಾಗಿ ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವಲ್ಲಿ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡುತ್ತಿದ್ದು ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಈ ಸಾಲದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ಈ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!