Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡುತ್ತಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಯಾವೆಲ್ಲಾ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ತಿಳಿಯೋಣ..
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ 10 ಹಲವಾರು ಯೋಜನಾ ಅಡಿಯಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಈ ಯೋಜನೆಗಳ ಮೇಲೆ ಸಾಲವನ್ನು ತೆಗೆದುಕೊಳ್ಳಿ ಹಾಗೆ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ತರನಾದಂತಹ ಬಡ್ಡಿ ಇಲ್ಲ ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 ರಿಂದ 3% ನಷ್ಟು ಮಾತ್ರ ಬಡ್ಡಿ ಇದ್ದು ಇದರ ಲಾಭವನ್ನು ರೈತರು ಪಡೆದುಕೊಳ್ಳಿ ಹಾಗೆ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ ನೊಂದಾಯಿತಗೊಂಡಿರಬೇಕು ಹಾಗೆ ಫ್ರೂಟ್ ಐಡಿ ಮತ್ತು ಹೊಲದ ಹನಿಯ ನಂಬರ್ ಅಂದರೆ ಸರ್ವೆ ನಂಬರ್ ಲಿಂಕ್ ಆಗಿರಬೇಕು. ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು ಹಾಗೆ ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ ಇದಕ್ಕೆ ನಾವು ರಿನಿವಲ್ ಎಂದು ಕರೆಯುತ್ತೇವೆ. ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೆ ಹೋದಲ್ಲಿ ಮತ್ತೆ ನಿಮ್ಮ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ ಅದಕ್ಕಾಗಿ ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವಲ್ಲಿ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡುತ್ತಿದ್ದು ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಈ ಸಾಲದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ಈ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ರೈತರಿಗೆ ಗುಡ್ ನ್ಯೂಸ್ : 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ
- Horoscope Today : 16 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!



















