Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡುತ್ತಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಯಾವೆಲ್ಲಾ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ತಿಳಿಯೋಣ..
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ 10 ಹಲವಾರು ಯೋಜನಾ ಅಡಿಯಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಈ ಯೋಜನೆಗಳ ಮೇಲೆ ಸಾಲವನ್ನು ತೆಗೆದುಕೊಳ್ಳಿ ಹಾಗೆ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ತರನಾದಂತಹ ಬಡ್ಡಿ ಇಲ್ಲ ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 ರಿಂದ 3% ನಷ್ಟು ಮಾತ್ರ ಬಡ್ಡಿ ಇದ್ದು ಇದರ ಲಾಭವನ್ನು ರೈತರು ಪಡೆದುಕೊಳ್ಳಿ ಹಾಗೆ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ ನೊಂದಾಯಿತಗೊಂಡಿರಬೇಕು ಹಾಗೆ ಫ್ರೂಟ್ ಐಡಿ ಮತ್ತು ಹೊಲದ ಹನಿಯ ನಂಬರ್ ಅಂದರೆ ಸರ್ವೆ ನಂಬರ್ ಲಿಂಕ್ ಆಗಿರಬೇಕು. ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು ಹಾಗೆ ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ ಇದಕ್ಕೆ ನಾವು ರಿನಿವಲ್ ಎಂದು ಕರೆಯುತ್ತೇವೆ. ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೆ ಹೋದಲ್ಲಿ ಮತ್ತೆ ನಿಮ್ಮ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ ಅದಕ್ಕಾಗಿ ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವಲ್ಲಿ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡುತ್ತಿದ್ದು ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಈ ಸಾಲದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ಈ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















