Ambedkar Karmika Sahaya Hastha Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Dr. Reddy’s Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹50,000/- ವಿದ್ಯಾರ್ಥಿವೇತನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು Ambedkar Karmika Sahaya Hastha Scheme ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಕೂಡ ಓದಿ : Scholarship : 6 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ₹15,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.?
ಯೋಜನೆಯ ಸೌಲಭ್ಯ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
- ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು.
- ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್ಐ/ಪಿಎಫ್ ಸೌಲಭ್ಯ ಹೊಂದಿರಬಾರದು.
ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ , ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ



















