Ambedkar Karmika Sahaya Hastha Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Dr. Reddy’s Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹50,000/- ವಿದ್ಯಾರ್ಥಿವೇತನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು Ambedkar Karmika Sahaya Hastha Scheme ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಕೂಡ ಓದಿ : Scholarship : 6 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ₹15,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.?
ಯೋಜನೆಯ ಸೌಲಭ್ಯ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
- ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು.
- ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್ಐ/ಪಿಎಫ್ ಸೌಲಭ್ಯ ಹೊಂದಿರಬಾರದು.
ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ , ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















