Ambedkar Karmika Sahaya Hastha Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Dr. Reddy’s Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹50,000/- ವಿದ್ಯಾರ್ಥಿವೇತನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು Ambedkar Karmika Sahaya Hastha Scheme ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಕೂಡ ಓದಿ : Scholarship : 6 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ₹15,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.?
ಯೋಜನೆಯ ಸೌಲಭ್ಯ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
- ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು.
- ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್ಐ/ಪಿಎಫ್ ಸೌಲಭ್ಯ ಹೊಂದಿರಬಾರದು.
ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ , ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ



















