Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಕೂಡ ಓದಿ : Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.!
ಖಾಲಿ ಇರುವ ಹುದ್ದೆಗಳ ಸಂಖ್ಯೆ.?
ಒಟ್ಟು 1,170 ಹುದ್ದೆಗಳು ಖಾಲಿ ಇದ್ದು, ಅಂಗನವಾಡಿ ಕಾರ್ಯಕರ್ತರ ವಿಭಾಗದಲ್ಲಿ 313-ಹುದ್ದೆ, ಅಂಗನವಾಡಿ ಸಹಾಯಕರ ವಿಭಾಗದಲ್ಲಿ 857 ಹುದ್ದೆಗಳು ಇವೆ.
ವಿದ್ಯಾರ್ಹತೆ :-
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಯೋಮಿತಿ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಡೇಯ ದಿನಾಂಕ ನವೆಂಬರ್ 9 ಆಗಿದೆ.
ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸುವ ವಿಧಾನ :-
ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು
- ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!
- ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
- Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..
- ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!
- ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
- Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!
- ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
- ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ
- ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!
- ‘ನಮಾಜ್ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಖಡಕ್ ವಾರ್ನಿಂಗ್
- 51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ.!
- ಪ್ರೀತಿಸುತ್ತಿದ್ದಾಳೆ ಎಂದು ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ: ತುಮಕೂರಿನಲ್ಲಿ ಮೈ ಜುಂ ಎನಿಸುವ ಘಟನೆ ಬಯಲು!
- ಮನೆಯಲ್ಲಿ ‘ಏರ್ ಕೂಲರ್’ ಬಳಸುವವರೇ ಎಚ್ಚರ : ನೀರು ಹಾಕುವಾಗ `ವಿದ್ಯುತ್ ಶಾಕ್’ನಿಂದ ವ್ಯಕ್ತಿ ಸಾವು.!
- ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ; ಪ್ರಿಯಾಂಕ್ ಖರ್ಗೆ
- ಮದುವೆಯಾಗುವಂತೆ ಲಿವ್ ಇನ್ ಸಂಗಾತಿಯಿಂದ ಕಾಟ.! ಕೆರೆ ಬಳಿ ಕರೆಸಿಕೊಂಡು ಆರೋಪಿ ಮಾಡಿದ್ದೇನು ಗೊತ್ತಾ.?
- ಎಐಎಡಿಎಂಕೆಯನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ನಿಮ್ಮ ಇಮೇಜ್ಗೆ ಧಕ್ಕೆ!..ಸಿಎಂ ವಿಜಯ್ಗೆ ಕಾರ್ತಿ ಚಿದಂಬರಂ ಎಚ್ಚರಿಕೆ
- ‘ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!
- ಕೇವಲ 2,000 ರೂ. ಬಾಡಿಗೆ ಬಾಕಿಗಾಗಿ ಹೆಂಡತಿ, ಅಪ್ರಾಪ್ತ ಮಗಳನ್ನು ಮಾಲೀಕನ ಮಂಚಕ್ಕೆ ಹತ್ತಿಸಿದ ಪಾಪಿ ಪತಿ.!
- ಎಸ್ಐಆರ್ ಬಗ್ಗೆ ಎಲ್ಲರೂ ಎಚ್ಚರದಿಂದಿರಬೇಕು: ಪ್ರಧಾನಿ ಮೋದಿ ಬಗ್ಗೆ ಡಿಕೆಶಿ ಸ್ಫೋಟಕ ಹೇಳಿಕೆ!
- ಪಿಂಚಣಿ ಕೊಡುವ ಯೋಗ್ಯತೆ ಇಲ್ಲ, ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? : ಪ್ರತಿಪಕ್ಷ ನಾಯಕ ಆರ್.ಅಶೋಕ್
- ಪ್ರೀತಿಗೆ ಅಡ್ಡ ಬಂದ ಜಾತಿ – ಅಂಬೇಡ್ಕರ್ ಪ್ರತಿಮೆಯೆದುರು ಕೈಹಿಡಿದ ಜೋಡಿ!
- ಪ್ರೇಮಿಯನ್ನು ಕೊಂದು ಡ್ರಮ್ನಲ್ಲಿ ತುಂಬಿ ಚರಂಡಿಗೆ ಎಸೆದ ದಂಪತಿ; ಕೊಲೆ ರಹಸ್ಯ ಬೆಳಕಿಗೆ ಬಂದಿದ್ದೇ ರೋಚಕ
- ಕಾಮದ ಅಮಲೇರಿದ ಪತ್ನಿಯ ಕ್ರೌರ್ಯ: ಆರ್ಮಿ ಜವಾನ ಮತ್ತು ಮಾವನನ್ನೇ ಕೊಂದು ಸುಟ್ಟು ಹಾಕಿದ ಕಿರಾತಕಿ!
- ಪ್ರೀತಿಸಿದ ಯುವಕನಿಗಾಗಿ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ಯುವತಿ ಘರ್ವಾಪ್ಸಿ
- ‘ಮಾಧ್ಯಮಗಳು ನ್ಯಾಯಾಧೀಶರಲ್ಲ’: ದರ್ಶನ್ ಕೇಸ್ನಲ್ಲಿ ಟಿವಿ ಚಾನೆಲ್ಗಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ!
- ಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್, ಇದು ಮೋದಿ ಮ್ಯಾಜಿಕ್: ಪ್ರಿಯಾಂಕ್ ಖರ್ಗೆ ವಾಗ್ದಾಳಿ!
- ತನ್ನ ರಕ್ತವನ್ನೇ ಭಕ್ಷಿಸಿದ ತಂದೆ, ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ, ಸ್ನೇಹಿತನನ್ನೂ ಮಲಗಿಸಿದ ಅಪ್ಪ!
- ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್
- ರಾಜ್ಯದಲ್ಲಿ SIR ಜಾರಿ ಮಾಡಲು ಬಿಡಬೇಡಿ – ಸರ್ಕಾರಕ್ಕೆ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮನವಿ
- ಮಗುವನ್ನು ಮಾರಿ ಮತ್ತೊಂದು ಮದುವೆಯಾದ ಪತ್ನಿ, ಮನನೊಂದು ಪತಿ ಆತ್ಮಹತ್ಯೆ.!
- ಈ ಹಣ್ಣು ತಿಂದ್ರೆ 30 ನಿಮಿಷದಲ್ಲಿ ಹೊಟ್ಟೆ ಕಂಪ್ಲೀಟ್ ಕ್ಲೀನ್ ಆಗುತ್ತೆ! ಕಿಡ್ನಿ ಸ್ಟೋನ್ ಇದ್ದರೂ ಕರಗುತ್ತೆ..



































