Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಕೂಡ ಓದಿ : Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.!
ಖಾಲಿ ಇರುವ ಹುದ್ದೆಗಳ ಸಂಖ್ಯೆ.?
ಒಟ್ಟು 1,170 ಹುದ್ದೆಗಳು ಖಾಲಿ ಇದ್ದು, ಅಂಗನವಾಡಿ ಕಾರ್ಯಕರ್ತರ ವಿಭಾಗದಲ್ಲಿ 313-ಹುದ್ದೆ, ಅಂಗನವಾಡಿ ಸಹಾಯಕರ ವಿಭಾಗದಲ್ಲಿ 857 ಹುದ್ದೆಗಳು ಇವೆ.
ವಿದ್ಯಾರ್ಹತೆ :-
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಯೋಮಿತಿ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಡೇಯ ದಿನಾಂಕ ನವೆಂಬರ್ 9 ಆಗಿದೆ.
ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸುವ ವಿಧಾನ :-
ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
- ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ: ಪ್ರಿಯಾಂಕ್ ಖರ್ಗೆ
- ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!
- ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!
- ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ
- ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?
- Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್.!
- Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!
- ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
- ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!
- Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್
- Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ
- ‘ಅಸ್ಸಲಾಮು ಅಲೈಕುಮ್’ : ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ
- ‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’ : ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- ‘ಭಾರತದ ಆರ್ಎಸ್ಎಸ್ ಕ್ಯಾಂಪ್ಗಳ ಮೇಲೆ ದಾಳಿ ಮಾಡ್ತೀವಿ’: ಗಡಿ ಉದ್ವಿಗ್ನತೆ ನಡುವೆ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!
- Horoscope Today : 04 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಆತ್ಮೀಯವಾಗಿದ್ದ ಹಿಂದೂ ಕುಟುಂಬದ ಯುವತಿ ಜೊತೆಗೆ ಜಿಮ್ ಟ್ರೈನರ್ ಲವ್ಜಿಹಾದ್ ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಗಲಾಟೆ!
- ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್; ಇನ್ಮುಂದೆ ಈ ನಂಬರ್ ಪ್ಲೇಟ್ಗಳು ಕಡ್ಡಾಯವಲ್ಲ
- ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!



































