Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಈಗಾಗಲೇ ಆರಂಭವಾಗಿದ್ದು, ಅರ್ಹ ಹಾಗು ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏನೆಲ್ಲಾ ಅರ್ಹತೆಗಳಿರಬೇಕು.?
- ಅಂಗನವಾಡಿ ಕಾರ್ಯಕರ್ತೆಗೆ ಅರ್ಜಿ ಸಲ್ಲಿಸಲು ಬಯಸುವವರು ಪಿಯುಸಿ ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವವರು 10ನೇ ತರಗತಿ ಪಾಸ್ ಆಗಿದ್ದರೆ ಸಾಕು.
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳಾ ಅಭ್ಯರ್ಥಿಗಳು 19 ವರ್ಷ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಕೆಳಗಿರಬೇಕು ಎಂದು ತಿಳಿಸಲಾಗಿದೆ.
- ಮೇಲೆ ಕೊಟ್ಟಿರುವಂತಹ ವಯೋಮಿತಿ ಅಂತರಗಳು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಳಕೆ ಆಗುತ್ತವೆ.
- ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಕೂಡ ಇದೆ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಹೊಸ ಸ್ಥಳದ ದೃಢೀಕರಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 10ನೇ ತರಗತಿ ಮತ್ತು ಪಿಯುಸಿ ಅಂಕಪಟ್ಟಿ
- ಜನನ ಪ್ರಮಾಣ ಪತ್ರ
- ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ
ಅರ್ಜಿ ಸಲ್ಲಿಸಲು ಬೇಕಾಗುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಅರ್ಜಿ ಸಲ್ಲಿಸುವುದು ಹೇಗೆ.?
ಮೇಲೆ ನೀಡಿರುವ ಡೈರೆಕ್ಟ್ ವೆಬ್ ಸೈಟ್ ಲಿಂಕ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೃತ್ಯು ಕೂಪವಾಯ್ತು ಮುತ್ತತ್ತಿ: ಫೋಟೋ ಹುಚ್ಚಿಗೆ ಕಾವೇರಿ ಒಡಲು ಸೇರಿದ ಒಂದೇ ಕುಟುಂಬದ ಐವರು!
- ಯುವತಿಗಾಗಿ ಪತಿ, ಪ್ರಿಯಕರನ ನಡುವೆ ಫೈಟ್ – ಯುವಕನ ಹಸ್ತವೇ ಕಟ್!
- ರಾಜ್ಯದಲ್ಲಿ ‘ಇ-ಸ್ವತ್ತು’ ನೀಡಲು 15 ದಿನಕ್ಕಿಂತ ಹೆಚ್ಚು ವಿಳಂಬವಾದ್ರೆ ಪಿಡಿಓಗಳಿಗೆ ನೋಟಿಸ್: ಸಚಿವ ಈಶ್ವರ ಖಂಡ್ರೆ ಖಡಕ್ ಆದೇಶ
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್
- ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಬ್ ಶೆಟ್ಟಿ ನೇಮಕಕ್ಕೆ ಕರಾವಳಿ ಕಾಂಗ್ರೆಸ್ಸಿಗರ ವಿರೋಧ; ಸಚಿವ ಖಾದರ್ ಖಡಕ್ ತಿರುಗೇಟು!
- ಚಿಕ್ಕ ಹುಡುಗ ಬೇಡಿಕೊಂಡರೂ ರೂಲ್ಸ್ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಇಳಿಸಿದ ಬಸ್! ಕಂಡಕ್ಟರ್ ಅಮಾನತಿಗೆ ಶಾಸಕ ಅಶೋಕ್ ರೈ ಆದೇಶ
- ಇಂದಿನ 12 ರಾಶಿಗಳ ಫಲಾಫಲ : ಹಣ, ಆರೋಗ್ಯ, ಉದ್ಯೋಗ ಹೇಗಿರಲಿದೆ.?
- Dina Bhavishya : ಅದೃಷ್ಟದ ಬಾಗಿಲು ತೆರೆಯಲಿದೆಯೇ.? ಓದಿ ಇಂದಿನ ಸಂಪೂರ್ಣ ದಿನ ಭವಿಷ್ಯ
- ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? : ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಕಿಡ್ನಿ ಕಾಯಿಲೆ ಎಂಬ ‘ಮೌನ ಕೊಲೆಗಾರ’ : ಈ 8 ಲಕ್ಷಣಗಳಿದ್ದರೆ ಕೂಡಲೇ ಎಚ್ಚೆತ್ತುಕೊಳ್ಳಿ!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು ‘ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!
- ಬೆಳಿಗ್ಗೆ ತಪ್ಪಾಗಿಯಾದರೂ ಈ 3 ತಪ್ಪುಗಳನ್ನು ಮಾಡಬೇಡಿ.. ಹೀಗೆ ಮಾಡುವುದರಿಂದ ಲಿವರ್ಗೆ ಕಂಟಕ ಫಿಕ್ಸ್
- ನಿಮ್ಮ ಕಣ್ಣುಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಂದ್ರೆ ದೇಹದ ʼಆʼ ಭಾಗಕ್ಕೆ ಹಾನಿಯಾಗಿದೆ ಎಂದರ್ಥ!
- ಗೊರಕೆ ಹೃದಯಾಘಾತಕ್ಕೆ ಕಾರಣವೂ ಆಗಬಹುದು..! ಹೇಗೆ ಅಂತೀರಾ..? ಇಲ್ಲಿದೆ ಸಂಪೂರ್ಣ ಮಾಹಿತಿ
- ನನಗೆ ಮರಣದಂಡನೆ ಕೊಟ್ಟುಬಿಡಿ: 15 ವರ್ಷಗಳಿಂದ ಮನೆಯಲ್ಲಿದ್ದ ಕೆಲಸದಾಕೆಯನ್ನು ಕೊಂದ ಸೈಕೋ ವೈದ್ಯ!
- ‘ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ.! ಭಾರತದ ಶೇ.60 ರಷ್ಟು ಉದ್ಯೋಗಿಗಳಲ್ಲಿ ಈ ಗಂಭೀರ ಸಮಸ್ಯೆ.!
- ಆರಂಭದಲ್ಲೇ ಕಾಣಿಸಿಕೊಳ್ಳುವ ದೊಡ್ಡ ಕರುಳಿನ ಕ್ಯಾನ್ಸರ್ನ ಈ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ – Colorectal Cancer
- ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ!



















