Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಈಗಾಗಲೇ ಆರಂಭವಾಗಿದ್ದು, ಅರ್ಹ ಹಾಗು ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏನೆಲ್ಲಾ ಅರ್ಹತೆಗಳಿರಬೇಕು.?
- ಅಂಗನವಾಡಿ ಕಾರ್ಯಕರ್ತೆಗೆ ಅರ್ಜಿ ಸಲ್ಲಿಸಲು ಬಯಸುವವರು ಪಿಯುಸಿ ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವವರು 10ನೇ ತರಗತಿ ಪಾಸ್ ಆಗಿದ್ದರೆ ಸಾಕು.
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳಾ ಅಭ್ಯರ್ಥಿಗಳು 19 ವರ್ಷ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಕೆಳಗಿರಬೇಕು ಎಂದು ತಿಳಿಸಲಾಗಿದೆ.
- ಮೇಲೆ ಕೊಟ್ಟಿರುವಂತಹ ವಯೋಮಿತಿ ಅಂತರಗಳು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಳಕೆ ಆಗುತ್ತವೆ.
- ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಕೂಡ ಇದೆ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಹೊಸ ಸ್ಥಳದ ದೃಢೀಕರಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 10ನೇ ತರಗತಿ ಮತ್ತು ಪಿಯುಸಿ ಅಂಕಪಟ್ಟಿ
- ಜನನ ಪ್ರಮಾಣ ಪತ್ರ
- ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ
ಅರ್ಜಿ ಸಲ್ಲಿಸಲು ಬೇಕಾಗುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಅರ್ಜಿ ಸಲ್ಲಿಸುವುದು ಹೇಗೆ.?
ಮೇಲೆ ನೀಡಿರುವ ಡೈರೆಕ್ಟ್ ವೆಬ್ ಸೈಟ್ ಲಿಂಕ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ನೋಂದಣಿ ಪತ್ರ ಸಿದ್ಧವಾಗಿಡಲು ಹೇಳಿ: ಆರ್ ಎಸ್ ಎಸ್ (RSS) ಕುರಿತು ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್
- ‘ಪ್ರಿಯಾಂಕ್ ಖರ್ಗೆ ರಾಹುಲ್ ಗಾಂಧಿಯ ಬಕೆಟ್’ ಬಿಜೆಪಿ ಶಾಸಕ ಭರತ್ ಶೆಟ್ಟಿ ಭಾರಿ ವಾಗ್ದಾಳಿ: ಕೈ-ಕಮಲ ನಾಯಕರ ನಡುವೆ ಸೋಷಿಯಲ್ ಮೀಡಿಯಾ ವಾರ್
- ಸರ್ಕಾರದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!
- ಅತ್ತೆಯನ್ನು ಮದ್ವೆಯಾಗಲು ಹೆಂಡ್ತಿಗೇ ಡಿವೋರ್ಸ್ ನೀಡಿದ ಭೂಪ, ಸೋಷಿಯಲ್ ಮೀಡಿಯಾದಲ್ಲಿ ಹಲ್ಚಲ್
- ಗುರುವಿನ ಋಣ ಸ್ಮರಿಸಿದ ವಿದ್ಯಾರ್ಥಿ- ಕಷ್ಟಕಾಲದಲ್ಲಿ ನೆರವಾದ ನಿವೃತ್ತ ಶಿಕ್ಷಕನಿಗೆ ಹೊಸ ಕಾರು ಗಿಫ್ಟ್!
- ನಾನೇನು ಹರಿದಿಲ್ಲ ಎಂದ ಮೇಲೆ, ನನ್ನ ಬಳಿ ಏನು ಸಲಹೆ ಕೇಳುತ್ತಾರೆ? : ಸಿಎಂ ಡಿಕೆಶಿ ಭೇಟಿಗೆ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯ
- ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್
- ಸಂಪ್ಗೆ ಬಿದ್ದು 18 ತಿಂಗಳ ಮಗು ಸಾವು: ಮೃತದೇಹ ಉಪ್ಪಿನಲ್ಲಿಟ್ಟು, ಕುರಾನ್ ಪಠಿಸಿ ಬದುಕಿಸಲು ಯತ್ನಿಸಿದ ಪೋಷಕರು!
- ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ : ಮದ್ದೂರು ವಲಯದ ಆರ್ಎಫ್ಒ ಪುನೀತ್ ಕುಮಾರ್ ಅಮಾನತು
- ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು
- ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್ – ಉಚಿತ ಸಿಲಿಂಡರ್ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ.!
- ದರ್ಶನ್ ಬಿಡುಗಡೆ ಮಾಡಿಸಿ ಎಂದ ಫ್ಯಾನ್ಸ್ – ಪೊಲೀಸರ ಲಾಠಿಯೇಟು ಬೇಕಾ ಎಂದ ಸಿಎಂ ಡಿಕೆಶಿ.!
- ನೀರಿನ ಸಂಪ್ಗೆ ಬಿದ್ದು 1.5 ವರ್ಷದ ಕಂದಮ್ಮ ಸಾವು! ಮರುಜೀವದ ಆಸೆಯಿಂದ ಮಗುವನ್ನು ಉಪ್ಪಿನಲ್ಲಿಟ್ಟ ಪೋಷಕರು
- ‘ನಾನು ಗೆದ್ದಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ..’ 3 ಬಾರಿ ಸಿಎಂ ಸ್ಥಾನ ಕೈತಪ್ಪಿತು; ಡಿಸಿಎಂ ಜಿ. ಪರಮೇಶ್ವರ್ ಭಾವುಕ
- ಸೋದರಮಾವನ ಮನೆಗೆ ಹೊರಟಿದ್ದ ಅಕ್ಕ-ತಂಗಿಯರ ದುರಂತ ಸಾವು : ಅಪಘಾತದ ದೃಶ್ಯ ಕಂಡು ಕಣ್ಣೀರಿಟ್ಟ ಸಾರ್ವಜನಿಕರು!
- ಐಡಿ ಇಲ್ಲದಿದ್ರೆ ಪಬ್ ಮತ್ತು ಬಾರ್ ಗಳಲ್ಲಿ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ
- ಮಿಸ್ಡ್ ಕಾಲ್ನಲ್ಲಿ ಶುರುವಾದ ಲವ್: 5 ಮಕ್ಕಳ ತಾಯಿಯನ್ನು ಮದುವೆಯಾದ 19ರ ಯುವಕ! ‘ನಮ್ಮನ್ನು ಬೇರೆಮಾಡಬೇಡಿ’ ಎಂದು ಕಣ್ಣೀರಿಟ್ಟ ಜೋಡಿ…
- ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ ಏನೂ ಬೇಡ, ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರೆಯುವೆ: ರಾಮಲಿಂಗಾರೆಡ್ಡಿ ಯೂ ಟರ್ನ್
- ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಕೊಲೆ ಆರೋಪ ಮಾಡಿದ ಪೋಷಕರು!
- ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!



















